Webdunia - Bharat's app for daily news and videos

Install App

ದ್ವೇಷ ರಾಜಕಾರಣ ಮೇಲ್ನೋಟಕ್ಕೆ ಕಾಣಿಸ್ತಿದೆ

Webdunia
ಮಂಗಳವಾರ, 23 ಮೇ 2023 (20:40 IST)
ಬಿಜೆಪಿ ಅವಧಿಯ ಪ್ರಕರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಶ್ಚರ್ಯ ತರುವಂಥದ್ದೇನೂ ಇಲ್ಲ, ಇದೆಲ್ಲ ನಿರೀಕ್ಷಿತವೇ. ಇದು ದ್ವೇಷದ ರಾಜಕಾರಣ ಅಂತ ಮೇಲ್ನೋಟಕ್ಕೇ ಕಾಣಿಸ್ತಿದೆ. ಹಿಂದೆಯೂ ಹಿಂದೂ ಕಾರ್ಯಕರ್ತರ ಹತ್ಯೆ ಆಯ್ತು, ವಿಪಕ್ಷ ಕಾರ್ಯಕರ್ತರ ಮೇಲೆ ಹಲ್ಲೆ ಆಗಿರೋದನ್ನು ಮರೆತಿಲ್ಲ. ಪ್ರಗತಿಯಲ್ಲಿರುವ ಕಾಮಗಾರಿಗಳಿಗೂ ಅನುದಾನ ತಡೆ ಹಿಡಿಯಬಹುದು. ಆಡಳಿತ ಪಕ್ಷ ಎಲ್ಲರನ್ನು ಸಮಾನವಾಗಿ ನಡೆಸ್ಕೋಬೇಕು. ಆದರೆ ಇವರು ನಿರೀಕ್ಷೆಯಂತೆ ನಡೆದುಕೊಳ್ತಿದ್ದಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments