Webdunia - Bharat's app for daily news and videos

Install App

ದ್ವೇಷ ರಾಜಕಾರಣ ಮೇಲ್ನೋಟಕ್ಕೆ ಕಾಣಿಸ್ತಿದೆ

Webdunia
ಮಂಗಳವಾರ, 23 ಮೇ 2023 (20:40 IST)
ಬಿಜೆಪಿ ಅವಧಿಯ ಪ್ರಕರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಶ್ಚರ್ಯ ತರುವಂಥದ್ದೇನೂ ಇಲ್ಲ, ಇದೆಲ್ಲ ನಿರೀಕ್ಷಿತವೇ. ಇದು ದ್ವೇಷದ ರಾಜಕಾರಣ ಅಂತ ಮೇಲ್ನೋಟಕ್ಕೇ ಕಾಣಿಸ್ತಿದೆ. ಹಿಂದೆಯೂ ಹಿಂದೂ ಕಾರ್ಯಕರ್ತರ ಹತ್ಯೆ ಆಯ್ತು, ವಿಪಕ್ಷ ಕಾರ್ಯಕರ್ತರ ಮೇಲೆ ಹಲ್ಲೆ ಆಗಿರೋದನ್ನು ಮರೆತಿಲ್ಲ. ಪ್ರಗತಿಯಲ್ಲಿರುವ ಕಾಮಗಾರಿಗಳಿಗೂ ಅನುದಾನ ತಡೆ ಹಿಡಿಯಬಹುದು. ಆಡಳಿತ ಪಕ್ಷ ಎಲ್ಲರನ್ನು ಸಮಾನವಾಗಿ ನಡೆಸ್ಕೋಬೇಕು. ಆದರೆ ಇವರು ನಿರೀಕ್ಷೆಯಂತೆ ನಡೆದುಕೊಳ್ತಿದ್ದಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮುಂದಿನ ಸುದ್ದಿ
Show comments