Webdunia - Bharat's app for daily news and videos

Install App

ದೇಶದ ಬಡವರಿಗೆ ಮೋದಿ‌ ಏನು ಅಂತ ಗೊತ್ತಿದೆ- ಅಶೋಕ್

Webdunia
ಸೋಮವಾರ, 17 ಜುಲೈ 2023 (20:04 IST)
ಸರ್ಕಾರ ನಡೆಸೋರು ಹೇಗೆ ಅಧಿಕಾರ ದುರುಪಯೋಗ ಮಾಡ್ತಾರೆ ಅನ್ನೋದು ನೋಡ್ತಿದ್ದಿನಿ.ಇದೊಂದು ಫೊಟೊ ಶೋ ಅಷ್ಟೆ_ದಾರಿಯುದಕ್ಕೂ  ಪ್ಲೆಕ್ಸ್  ಗಳನ್ನ ನೋಡಿದ್ದೇನೆ.ಯುಪಿಎ ಲೀಡರ್ಸ್  ಬೆಂಗಳೂರಿಗೆ ಬಂದಿದ್ದಾರೆ.ಇದು‌ ಪೊಟೊ‌ ಶೋ ಅಷ್ಟೆ ಎಲ್ಲರು ಕೈ ಎತ್ತಿ ಪೊಟೋ ಶೂಟ್ ಮಾಡ್ತಾರೆ ಹೋಗ್ತಾರೆ.ಸಿದ್ದಾಂತ ಗಳಿಲ್ಲಾ ಅವರಿಗೆ ,ಆ ರಾಜ್ಯಗಳಲ್ಲಿ ಒಬ್ಬೊರಿಗೊಬ್ಬರು ಕಚ್ಚಾಡ್ತಾರೆ.ತಮಿಳು ನಾಡು, ಕೇರಳ ವೆಸ್ಟ್ ಬೆಂಗಾಲ್ ಕೇರಳದಲ್ಲಿ ಜಬ್ಬೊರಿಗೊಬ್ಬರು ಜಗಳ ಆಡ್ತಾರೆ.ಅವರಿಗೆ ಟಾರ್ಗೆಟ್ ಇಲ್ಲ ,ಅದೊಂದೆ ಅಜೆಂಡಾ ಇರೋದು .ಮೋದಿ ವಿರುದ್ದ ನಾವಿದ್ದೇವಿ ಅನ್ನೊದು ಅಷ್ಟೆ ಅವರಿಗೆ,ದೇಶದ ಬಡವರಿಗೆ ಮೋದಿ‌ ಏನು ಅಂತ ಗೊತ್ತಿದೆ.ಮೋದಿ ಅವರಿಂದ ವಿಶ್ವಮಟ್ಟದಲಿ ಹೆಸರು ಬಂದಿದೆ.ಚಂದ್ರಯಾನ ೩ ಯಶಸ್ವಿಯಾಗಿದೆ.ಪೊಟೊ ಶೋ ಅಷ್ಟೆ ಸಭೆಯಿಂದ ಏನು ಉಪಯೋಗವಾಗಲ್ಲ ಅಂತಾ ಕಾಂಗ್ರೆಸ್ ‌ವಿರುದ್ಧ‌ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Anant Ambani:ಮದುವೆ ಬೆನ್ನಲ್ಲೇ ಮಗನಿಗೆ ದೊಡ್ಡ ಜವಾಬ್ದಾರಿ ವಹಿಸಿದ ಮುಕೇಶ್‌, ನೀತಾ ಅಂಬಾನಿ

Pahalgam Terror Attack: ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಲ್ಲಿ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ

Attari-Wagah border ಬಂದ್: ಪಾಕಿಸ್ತಾನ ಯುವತಿ, ರಾಜಸ್ಥಾನ ಯುವಕನ ಮದುವೆಗೆ ಅಡ್ಡಿ

Pahalgam terror Attack: ಪ್ರತ್ಯಕ್ಷದರ್ಶಿಗಳ ಸಾಕ್ಷಿ ಸಂಗ್ರಹಿಸುತ್ತಿರುವ NIA

ಭಯೋತ್ಪಾದಕರಿಗೂ, ಸಿದ್ದರಾಮಯ್ಯಗೂ ಯಾವುದೇ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ ಗರಂ

ಮುಂದಿನ ಸುದ್ದಿ
Show comments