Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬಡವರು ಉಪವಾಸ ನಿದ್ರಿಸಬಾರದು: ರಾಹುಲ್

Webdunia
ಬುಧವಾರ, 16 ಆಗಸ್ಟ್ 2017 (12:43 IST)
ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿರುವ ಪ್ರತಿಯೊಬ್ಬರಿಗೆ ರೋಟಿ, ಕಪಡಾ, ಮಕಾನ್, ದೊರೆಯುವಂತಾಗಲು ಶ್ರಮಿಸಿದ್ದರು. ಇದೀಗ ಕರ್ನಾಟಕದಲ್ಲಿ ಇಂದಿರಾ ಕನಸನ್ನು ನನಸಾಗಿಸುವ ಪ್ರಯತ್ನ ಇಲ್ಲಿ ನಡೆದಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಯಾರೂ ಉಪವಾಸ ಮಲಗುವಂತಾಗಬಾರದು.ಯ. ಯಾವುದೇ ಬಡವ ವ್ಯಕ್ತಿ ಹಸಿದುಕೊಂಡಿರಬಾರದು. ಪ್ರತಿಯೊಬ್ಬರ ಹಸಿವು ನೀಗಿಸಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸು ಈಡೇರಿದೆ ಎಂದು ತಿಳಿಸಿದ್ದಾರೆ.
 
ಇಂದಿರಾ ಕ್ಯಾಂಟಿನ್‌ನಲ್ಲಿ 5 ರೂ,ಗೆ ತಿಂಡಿ ಮತ್ತು 10 ರೂಪಾಯಿಗೆ ಊಟ ದೊರೆಯಲಿದೆ. ಆಹಾರದ ಗುಣಮಟ್ಟ ಪ್ರತಿಷ್ಠಿತ ಹೋಟೆಲ್‌ಗಳಲ್ಲಿರುವಂತೆ ಕಾಪಾಡಿಕೊಳ್ಳಲಾಗುವುದು. ಶುಚಿತ್ವದತ್ತ ಗಮನಹರಿಸುವಂತೆ ಸಲಹೆ ನೀಡಿದ್ದೇನೆ. ಸಂತೋಷದಿಂದ ಕ್ಯಾಂಟಿನ್‌ ಉದ್ಘಾಟಿಸಿದ್ದೇನೆ ಎಂದರು.
 
ಬಡವರಿಗೆ, ದೀನದಲಿತರಿಗೆ, ಕಾರ್ಮಿಕರಿಗೆ ಕಡಿಮೆ ವೆಚ್ಚದಲ್ಲಿ ಆಹಾರ ದೊರೆಯಬೇಕು. ಈ ಉದ್ದೇಶದಿಂದಲೇ ಇಂದಿರಾ ಕ್ಯಾಂಟಿನ್‌ನಲ್ಲಿ 5 ರೂಗೆ ತಿಂಡಿ ಮತ್ತು 10 ರೂ.ಗೆ ಊಟದ ದರವನ್ನು ನಿಗದಿಪಡಿಸಲಾಗಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರ್ಜೇವಾಲಾ ಜತೆಗಿನ ಚರ್ಚೆ ಬಗ್ಗೆ ಬಾಹ್ಬಿಟ್ಟ ಸಚಿವ ಸತೀಶ ಜಾರಕಿಹೊಳಿ, ಹೇಳಿದ್ದೇನು

ಬಿಹಾರದಲ್ಲಿ ಸುರಿದ ಭಾರೀ ಮಳೆ, ಸಿಡಿಲು ಬಡಿದು 33 ಮಂದಿ ಸಾವು, ಹಲವರಿಗೆ ಗಾಯ

ನಮ್ಮಲ್ಲಿ ಪ್ರಧಾನಿ ಯಾರೆಂದು ನಿರ್ಧರಿಸೋದು ಪಕ್ಷ, ಬಿಜೆಪಿಯವರಿಗೆ ಈ ತಾಕತ್ತಿದೆಯಾ: ಸಿಎಂ

ಅಂಬೇಡ್ಕರ್ ಸೋಲಿಸಿದ್ದು ಆರ್ ಎಸ್ಎಸ್ ಎಂದು ನಾವು ಜನರಿಗೆ ಅರ್ಥ ಮಾಡಿಸಬೇಕು: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದಿಂದ ದ್ವೇಷ ರಾಜಕಾರಣ: ಸಿ.ಕೆ.ರಾಮಮೂರ್ತಿ

ಮುಂದಿನ ಸುದ್ದಿ
Show comments