Webdunia - Bharat's app for daily news and videos

Install App

ರಾಜ್ಯಾಧ್ಯಕ್ಷ ಸ್ಥಾನ ಇನ್ನೂ ಘೋಷಣೆ ಆಗಿಲ್ಲ-ಅಶ್ವಥ್ ನಾರಾಯಣ್

Webdunia
ಭಾನುವಾರ, 6 ಆಗಸ್ಟ್ 2023 (13:21 IST)
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಘ ಪರಿವಾರ ಅಶ್ವಥ್ ನಾರಾಯಣ್ ಹೆಸರು ಪ್ರಸ್ತಾಪ ಮಾಡಿರುವ ವಿಚಾರವಾಗಿ  ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯಿಸಿದ್ದು,ಇನ್ನೂ ಅಧ್ಯಕ್ಷರು ಇದಾರೆ,ಯಾವುದೇ ಘೋಷಣೆ ಆಗಿಲ್ಲ.ಪಕ್ಷದಲ್ಲಿ ಯಾರನ್ನೂ ನಿಶ್ಚಿಯ ಮಾಡ್ತಾರೆ ಅವರನ್ನು ಒಪ್ಪಿಕೊಳ್ಳುತ್ತೇವೆ.ಇವ್ರು ಅವ್ರು ಅಂತ ಏನಿಲ್ಲ.ಪಕ್ಷದಲ್ಲಿ ಯಾರಿಗೂ ಕೊಟ್ಟರು ಜವಾಬ್ದಾರಿ ನಿರ್ವಹಿಸುತ್ತಾರೆ.ಪಕ್ಷ ನಿಶ್ಚಯ ಮಾಡಬೇಕು ಅಷ್ಟೇ,ಈಗಾಗಲೇ ಅಧ್ಯಕ್ಷರು ಇದಾರೆ.ಇದರ ಬಗ್ಗೆ ಹೆಚ್ಚಾಗಿ ಮಾತಾಡಿದ್ರೆ ತಪ್ಪಾಗುತ್ತದೆ ಅಂತಾ ಅಶ್ವಥ್ ನಾರಾಯಣ ಹೇಳಿದ್ದಾರೆ.
 
ಅಲ್ಲದೇ ಈ ವೇಳೆ ರೈತರ ಸಂಕಷ್ಟದ ಸಮಯದಲ್ಲಿ ಬಿಜೆಪಿ ಸೈಲೆಂಟ್ ಆಗಿರುವ ವಿಚಾರವಾಗಿ ಅಶ್ವಥ್ ನಾರಾಯಣ್ ನಾಳೆ ಇಡೀ ರಾಜ್ಯಾದ್ಯಂತ ಇಡೀ ರೈತ ಮೋರ್ಚಾದವರು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಹೇಳಿದ್ರು.ರೈತ ವಿರೋದಿ ಬಜೆಟ್ ಕೊಟ್ಟಿರುವುದು, ರೈತರ ಆತ್ಮಹತ್ಯೆ ಹಾಗೂ ಅತಿವೃಷ್ಟಿ ವಿಚಾರವನ್ನು ಈಗಾಗಲೇ ನಾವು ಸದನದಲ್ಲಿ ಪ್ರಬಲವಾಗಿ ಕೈಗೆತ್ತಿಕೊಂಡಿದ್ದೇವೆ.ಪ್ರತಿಯೊಬ್ಬರ ಮನೆಗೂ ಹೋಗ್ತೀವಿ.ರೈತ ಮೋರ್ಚಾವತಿಯಿಂದ ಎಲ್ಲಾ ಕಡೆ ಪ್ರತಿಭಟನೆ ಮಾಡುತ್ತೇವೆ.ರೈತರ ಪರವಾಗಿ ಇರುವಂತೆ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ.ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಶೀಘ್ರದಲ್ಲೇ ನಮ್ಮ ನಾಯಕರು ಭೇಟಿ ಕೊಡ್ತಾರೆ ಅಂತಾ ಅಶ್ವಥ್ ನಾರಾಯಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments