Webdunia - Bharat's app for daily news and videos

Install App

ಸ್ಪೀಕರ್ ಸ್ಥಾನ ಪವಿತ್ರವಾದುದ್ದು, ಆರೋಪಗಳು ಬರಬಾರದು: ಸಚಿವ ರಮೇಶ್ ಕುಮಾರ್

Webdunia
ಸೋಮವಾರ, 20 ಮಾರ್ಚ್ 2017 (15:27 IST)
ಸ್ಪೀಕರ್ ಸ್ಥಾನ ಪವಿತ್ರವಾಗಿರುವುದರಿಂದ ಅವರ ವಿರುದ್ಧ ಯಾವುದೇ ಆರೋಪಗಳು ಬರಬಾರದು ಎಂದು ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ. 
 
ಸ್ಪೀಕರ್ ಕೆ.ಬಿ. ಕೋಳಿವಾಡ ಪುತ್ರಿಯರಿಗೆ ನಿವೇಶನ ಹಂಚಿಕೆ ವಿಚಾರ ಸಂಬಂಧ ಏನು ದೂರು ಬಂದಿದೆ ಎಂಬುದು ನನಗೆ ಗೊತ್ತಿಲ್ಲ. ಅವರ ಮೇಲೆ ಯಾವ ಆರೋಪಗಳು ಬಂದಿವೆ ಎನ್ನುವುದು ಗೊತ್ತಿಲ್ಲ. ಆರೋಪಗಳು ಬಂದ ಕೂಡಲೇ ಸ್ಪೀಕರ್ ರಾಜೀನಾಮೆ ನೀಡಬೇಕು ಎಂದಿಲ್ಲ ಎಂದಿದ್ದಾರೆ.
 
ಸ್ಪೀಕರ್ ವಿರುದ್ಧ ಆರೋಪ ಕೇಳಿ ಬರಬಾರದು. ಒಂದು ವೇಳೆ ಆರೋಪಗಳು ಬಂದಲ್ಲಿ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆಯಾಗುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ಆದರೆ, ಆರೋಪ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಲು ಸ್ಪೀಕರ್ ಕೆ.ಬಿ. ಕೋಳಿವಾಡ ನಿರಾಕರಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments