ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಾಧ್ಯತೆ; ಸಿಎಂ

Webdunia
ಸೋಮವಾರ, 29 ನವೆಂಬರ್ 2021 (10:11 IST)
ಬೆಂಗಳೂರು : ಕೋವಿಡ್ ವೈರಸ್ನ ಹೊಸ ರೂಪಾಂತರ ತಳಿ ‘ಒಮಿಕ್ರಾನ್’ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ, ಹಾಂಕಾಂಗ್ ಹಾಗೂ ಬೋಟ್ಸ್ವಾನಾ ದೇಶಗಳಿಂದ ವಿಮಾನಯಾನ ನಿರ್ಬಂಧಿಸುವಂತೆ ಕೇಂದ್ರ ಸರಕಾರವನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಲ್ಲದೇ, ಕಟ್ಟೆಚ್ಚರದ ಕ್ರಮಗಳನ್ನು ಜಾರಿಗೊಳಿಸುವುದಾಗಿಯೂ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ ಎಂಬ ಸಂದರ್ಭದಲ್ಲೇ ಮೂರು ದೇಶಗಳಲ್ಲಿ ಹೊಸ ರೂಪಾಂತರ ತಳಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಯುರೋಪಿಯನ್ ರಾಷ್ಟ್ರಗಳು ಈ ರಾಷ್ಟ್ರಗಳಿಗೆ ನಿರ್ಬಂಧ ಹೇರಿವೆ.
ನಮ್ಮಲ್ಲಿ ಹೊಸ ವೈರಸ್ ಇಲ್ಲ ರಾಜ್ಯದಲ್ಲೂ ಶನಿವಾರ ಸಭೆ ನಡೆಸಿ ಚರ್ಚಿಸಲಾಗಿದೆ. ನಮ್ಮಲ್ಲಿ ಹೊಸ ತಳಿಯ ವೈರಸ್ ಕಂಡು ಬಂದಿಲ್ಲ. ಆದರೆ ಧಾರವಾಡ, ಮೈಸೂರು, ಬೆಂಗಳೂರಿನ ವಿದ್ಯಾರ್ಥಿಗಳ ಹಾಸ್ಟೆಲ್ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕ್ಲಸ್ಟರ್ ರೂಪದಲ್ಲಿ ಹಳೆಯ ವೈರಸ್ ಕಾಣಿಸಿಕೊಂಡಿದ್ದು ಎಚ್ಚರ ವಹಿಸಬೇಕಿದೆ. ಈಗಾಗಲೇ ಹಾಸ್ಟೆಲ್ಗಳನ್ನು ಕಂಟೈನ್ಮೆಂಟ್ ವಲಯವೆಂದು ಗುರುತಿಸಿ ಎಲ್ಲರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments