Select Your Language

Notifications

webdunia
webdunia
webdunia
webdunia

ಇಂದು ಪ್ರತಾಪ್ ಚಂದ್ರಶೆಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

ಬೆಂಗಳೂರು
ಬೆಂಗಳೂರು : ಇಂದು ಪ್ರತಾಪ್ ಚಂದ್ರಶೆಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಗೃಹ ಸಚಿವ ಬೊಮ್ಮಾಯಿ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕೋಟ ಶ್ರೀನಿವಾಶ್ ಪೂಜಾರಿಯೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಸಭಾಪತಿ ವಿರುದ್ಧ ಈಗಾಗಲೇ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ಅಲ್ಲದೇ ಕಾಂಗ್ರೆಸ್ ಕೂಡ ರಾಜೀನಾಮೆ ನಿರ್ಧಾರ ಪ್ರತಾಪ್ ಚಂದ್ರಶೆಟ್ಟಿ ಅವರ ವಿವೇಚನೆಗೆ ಬಿಟ್ಟಿದ್ದು ಎಂದಿದ್ದಾರೆ. ಹಾಗಾಗಿ ಇಂದು ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆನಿರತ ರೈತರಿಗೆ ವಿಪಕ್ಷಗಳು ಸಾಥ್