ಸಖತ್ ವೈರಲ್ ಆಗ್ತಿರುವ ಪೋಸ್ಟ್..!

Webdunia
ಶನಿವಾರ, 27 ಆಗಸ್ಟ್ 2022 (20:46 IST)
ಹೈಕೋರ್ಟ್ ಮಹತ್ವದ ಆದೇಶ ಸಂತಸದ ತಂದಿದೆ ಎಂದು ಪೋಸ್ಟ್ ಮೂಲಕ ಚಾಮರಾಜಪೇಟೆ ನಿವಾಸಿಗಳು ಸೋಶಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ.ಇದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
 
ಸಾಕಷ್ಟು ವಿವಾದ ಸೃಷ್ಟಿಸಿದ ಈದ್ಗಾ ಮೈದಾನ ಸ್ವಾತಂತ್ರ್ಯೋತ್ಸವದ ಬಳಿಕ ಗಣೇಶೋತ್ಸವಕ್ಕೂ ಹಿಂದೂಪರ ಸಂಘಟನೆಗಳು ತಯಾರಿ ನಡೆಸಿದೆ.ಚಾಮರಾಜಪೇಟೆಯಲ್ಲಿ ಈ ಬಾರಿ ಐತಿಹಾಸಿಕ ಗಣೇಶೋತ್ಸವ ಅದ್ಧೂರಿಯಾಗಿ ನಡೆಯಲಿದೆ.ಚಾಮರಾಜಪೇಟೆಯ ಗಣೇಶೋತ್ಸವ ಸಮಿತಿಯ ಮೂರು ವರ್ಷದ ಪ್ರಾಮಾಣಿಕ ಪ್ರಯತ್ನಕ್ಕೆ ಜಯ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments