Webdunia - Bharat's app for daily news and videos

Install App

ಬಾರ್ ನಲ್ಲಿ ಲಾಂಗ್ ಬೀಸಿ ಹಲ್ಲೆ ಮಾಡಿದ ಪುಡಿ ರೌಡಿಗಳು

Webdunia
ಮಂಗಳವಾರ, 3 ಅಕ್ಟೋಬರ್ 2023 (16:42 IST)
ನಗರದಲ್ಲಿ  ಹವಾ ಮೇಂಟೇನ್ ಮಾಡುವ ಗ್ಯಾಂಗ್ ಹೆಚ್ಚಾಗಿದೆ.ಬಾರ್ ನಲ್ಲಿ ಲಾಂಗ್ ಬೀಸಿ ಹಲ್ಲೆ ನಡೆಸಲಾಗಿದೆ‌.ಇಷ್ಟೆ ಸಾಲದು ಅಂತ ಕಾರಿನಲ್ಲಿ ಕರೆದೊಯ್ದು ಗ್ಯಾಂಗ್  ಹಲ್ಲೆ ಮಾಡಿದೆ.ವೀರು ಎಂಬಾತನ ಸಹಚರರಿಂದ ಕೃತ್ಯ ನಡೆದಿದೆ.ಈ ವೀರು ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ರೌಡಿಶೀಟರ್ ಆಗಿದ್ದು,ಈತ ಕೆಲ ದಿನಗಳ ಹಿಂದೆ ಜೈಲಿನಿಂದ ರಿಲೀಸ್ ಆಗಿದ್ದಾನೆ.ಇದ್ರಿಂದ ಈತನ ಹುಡುಗರು ಅಟ್ಟಹಾಸ ಮೇರೆಯುತ್ತಿದ್ದಾರೆ.ಗಿರಿ ಮತ್ತು ಚಂದನ್, ವೀರು‌ವಿನ ಸಹಚರರು.ನಮ್ಮಣ್ಣ  ಜೈಲಿನಿಂದ ಬಂದಿದ್ದಾನೆ ಅಂತ ಹವಾ ಮೇಂಟೇನ್ ಮಾಡ್ತಿದ್ದು,ಮೋಹನ್ ಎಂಬಾತನಿಗೆ ಲಾಂಗ್ ನಿಂದ ಹಲ್ಲೆ ನಡೆಸಿದ್ದಾರೆ.ಕಲಾಸಿಪಾಳ್ಯದಲ್ಲಿ ಶಮಂತ್ ಬಾರ್ ನಲ್ಲಿ ಕಿಡಿಗೇಡಿಗಳು ಲಾಂಗ್ ಬೀಸಿದ್ದಾರೆ.ಮೋಹನ್ ಮೇಲೆ ಗಿರಿ ಮತ್ತು ಚಂದನ್ ನಿಂದ ಲಾಂಗ್‌ನಿಂದ ಹಲ್ಲೆ ನಡೆದಿದ್ದು,ಕೇವಲ ಹವಾ ಮೇಂಟೇನ್ ಮಾಡೋದಕ್ಕೆ ಈ ರೀತಿಯಾಗಿ ಹಲ್ಲೆ ನಡೆಸಿದ್ದಾರೆ.ಸದ್ಯ ಮೋಹನ್ ಎಂಬಾತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ನಿನ್ನೆ ಬೆಳಗಿನ ಜಾವ 2 ಘಂಟೆಯ ಸುಮಾರಿಗೆ ಘಟನೆ ನಡೆದಿದೆ.ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.ಆರೋಪಿಗಳಿಗಾಗಿ ಪೊಲೀಸರು ಬಲೆ‌ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments