Webdunia - Bharat's app for daily news and videos

Install App

ಪದಗ್ರಹಣಕ್ಕೆ ನಡೆದಿದ್ದ ಸಿದ್ಧತೆ ಸ್ಥಗಿತ?

Webdunia
ಬುಧವಾರ, 17 ಮೇ 2023 (16:16 IST)
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಇನ್ನು ಅಂತಿಮ ಹಂತಕ್ಕೆ ಬಂದಿಲ್ಲ...ಇತ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ದತೆಗಳು ಸ್ಥಗಿತಗೊಂಡಿವೆ. .ನಾಳೆ ಸಿದ್ದರಾಮಯ್ಯನವರು ಸಿಎಂ ಅಂತನೇ ಹೇಳಲಾಗ್ತಿತ್ತು..ಬೆಳಗ್ಗೆಯಿಂದ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆಯನ್ನೂ ಮಾಡಿದ್ರು.. ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ವಿಶೇಷ ಸಂಚಾರಿ ಆಯುಕ್ತ ಸಲೀಂ, ಜಂಟಿ ಪೊಲೀಸ್ ಆಯುಕ್ತ ಅನುಚೇತ್, ವಿವಿಐಪಿ ವಿಭಾಗದ ಡಿಸಿಪಿ ಮಂಜುನಾಥ ಬಾಬು ಪರಿಶೀಲನೆ ನಡೆಸಿದ್ರು.. ನಾಳೆ ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ತಲಾಗಿತ್ತು..ಆದ್ರೆ ಅನಿನಿರೀಕ್ಷಿತ ಬೆಳವಣಿಗೆಯಿಂದ ಕರ್ನಾಟಕ ಸಿಎಂ ಆಯ್ಕೆ ಇನ್ನು ಕಗ್ಗಾಂಟಾಗೇ ಉಳಿದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments