Webdunia - Bharat's app for daily news and videos

Install App

ಹಿಂದಿನ‌ ಸರ್ಕಾರದ ಬಜೆಟ್ ಮುಂದುವರೆಸಿದ್ದಾರೆ ವಿಪಕ್ಷಗಳ ವಾಗ್ದಾಳಿ..!

Webdunia
ಶುಕ್ರವಾರ, 7 ಜುಲೈ 2023 (19:29 IST)
ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆ ಬಗ್ಗೆ ರಾಜ್ಯದ ಜನರು ಕಾತುರದಿಂದ ಎದುರು ನೋಡ್ತಿದ್ರು.. ಗ್ಯಾರಂಟಿ ಯೋಜನೆಗಳನ್ನ ಈಡೇರುಸ್ತಾರಾ ಇಲ್ಲಾ ಇನ್ನೂ ಕಂಡೀಷನ್ ಹಾಕ್ತಾರಾ ಎಂಬ ಚರ್ಚೆ ಶುರುವಾಗಿತ್ತು. ಬಜೆಟ್  ಮಂಡನೆಗೆ ಸಾಕಷ್ಟು ಲೆಕ್ಕಾಚಾರ ಮಾಡಿ , ಕಳೆದ ೨೦-೨೫ ದಿನಗಳಿಂದ ಸತತವಾಗಿ ಅಧಿಕಾರಿಗಳ ಜೊತೆ ಸಭೆ ಮೇಲೆ ಸಭೆ ಮಾಡಿ ಮಾಹಿತಿಯನ್ನ ಪಡೆದುಕೊಂಡಿದ್ರು ಸಿಎಂ ಸಿದ್ದರಾಮಯ್ಯ. ಅದ್ರಲ್ಲೂ ಹೊಸ ಯೋಜನೆಗಳನ್ನ ಜಾರಿಗೆ ತರಬೇಕಾ, ಗ್ಯಾರಂಟಿ ಯೋಜನೆಗೆ ಎಷ್ಟೆಲ್ಲಾ ಹಣ ಮೀಸಲಿಡಬೇಕು ಅದಕ್ಕೆ ಸಂಪನ್ಮೂಲಗಳ  ಸಂಗ್ರಹ ಹೇಗೆ ಮಾಡೋದು ಅನ್ನೋದನ್ನ ಅಳೆದು ತೂಗಿ ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆ ಮಾಡಿದ್ರು.

ಬಜೆಟ್ ಮಂಡಿಸುತ್ತಿದ್ದಂತೆ ಮಾಜಿ ಸಿಎಂ‌ ಕುಮಾರಸ್ವಾಮಿ ಬಜೆಟ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ರು.‌ವಿಧಾನಸೌದದ ತಮ್ಮ ಕಚೇರಿಯಲ್ಲೇ ಬಜೆಟ್ ವೀಕ್ಷಣೆ ಮಾಡ್ತಿದ್ದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಕೇಂದ್ರ ಸರ್ಕಾರ ಹಾಗೂ ಹಿಂದಿನ‌ಸರ್ಕಾರದ ಮೇಲೆ‌ ಗೂಬೆ ಕೂರಿಸುವ ಬಜೆಟ್ ಅಷ್ಟೆ. ದೂಷಣೆ ಮಾಡೋದಕ್ಕೆ ಹೆಚ್ಚಿನ ಪುಟಗಳನ್ನ ಮಾಡಿಕೊಂಡಿದ್ದಾರೆ. ತೆರಿಗೆ ಸಂಗ್ರಹಕ್ಕೆ ಮುಂದಾಗಿದ್ದೀರಾ ಆದ್ರು ೮೫ ಸಾವಿರ ಕೋಟಿ ಸಾಲ ಯಾಕೆ ಮಾಡ್ತಿದ್ದಿರಾ.. ಗ್ಯಾರಂಟಿ ಯೋಜನೆಗಳಿಗೆ ಕಂಡೀಷನ್ ಹಾಕಿ ಜನರಿಗೆ ಟೋಪಿ ಹಾಕಿದ್ದಾರೆ ಅಂತಾ ಕುಮಾರಸ್ವಾಮಿ ಕಿಡಿ ಕಾರಿದ್ರು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments