ವಿದ್ಯುತ್ ದರ ಕಡಿಮೆ ಆಗಲ್ಲ- ಸಿಎಂ‌

Webdunia
ಭಾನುವಾರ, 18 ಜೂನ್ 2023 (21:00 IST)
ವಿದ್ಯುತ್ ದರ ಹೆಚ್ಚಳ ಸೇರಿದಂತೆ ಎಫ್‌ಕೆಸಿಸಿಐ ಬಂದ್ ಗೆ ನಿರ್ಧಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,ಎಫ್‌ಕೆಸಿಸಿ ನವರಿಗೆ ಇಂಧನ ಅಧಿಕಾರಿಗಳು ಕರೆಸಿ ಮಾತಾಡಿದಾರೆ.ಮುಂದಿನ ತಿಂಗಳಿಂದ ಸಹಜ ಆಗಲಿದೆ, ಈಗ ಎರಡು ತಿಂಗಳ ದರ ಒಟ್ಟಿಗೇ ಹಾಕಿದಾರೆ.ಹಾಗಾಗಿ ಅವರಿಗೆ ವಿದ್ಯುತ್ ದರ ಭಾರವಾಗಿ ಕಾಣಿಸ್ತಿದೆ.ವಿದ್ಯುತ್ ದರ ಕಡಿಮೆ ಆಗಲ್ಲ ಎಂದು ಸಿಎಂ ಹೇಳಿದ್ದು,ನಾನು ಮತ್ತೊಮ್ಮೆ ಎಫ್‌ಕೆಸಿಸಿಐ ನವರನ್ನ ಕರೆದು ಮಾತಾಡ್ತೀನಿ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಆಂಧ್ರಪ್ರದೇಶದ ಜತೆ ಮಾತಾಡ್ತಿದೀವಿ, ಅವ್ರು ಅಕ್ಕಿ ಸಪ್ಲೈ ಮಾಡ್ತೀವಿ ಅಂದಿದಾರೆ.ತೆಲಂಗಾಣ ಸರ್ಕಾರ ಆಗಲ್ಲ ಅಂದಿದಾರೆ.ಛತ್ತೀಸ್‌ಗಡ ದವ್ರು 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡ್ತೀವಿ ಅಂದಿದಾರೆ.ನಮ್ಮ ರಾಜ್ಯದಲ್ಲಿ ಅಕ್ಕಿ ಇಲ್ಲ, ಅಕ್ಕಿ ಇದ್ರೆ ಕೊಡಿಸಿ ನೀವೇ ಎಂದು ಸಿಎಂ ಹೇಳಿದ್ದು,ರಾಯಚೂರಿನಲ್ಲಿ ಸೋನಾ ಮಸೂರಿ ಇರೋದು, ಅದು ಒಂದು ಕೆಜಿಗೆ ಕೆಜಿಗೆ 55 ರೂ,ರಾಜ್ಯದ ರೈತರಿಂದ ಅಕ್ಕಿ ಖರೀದಿಸಲ್ಲ ಅಂತ ಸಿಎಂ ಸುಳಿವು ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments