Webdunia - Bharat's app for daily news and videos

Install App

ಹಾಲಿನ ದರ ಪ್ರತಿ ಲೀಟರ್ಗೆ 5 ರೂ. ಹೆಚ್ಚಳಕ್ಕೆ ಬೇಡಿಕೆ

Webdunia
ಮಂಗಳವಾರ, 6 ಜೂನ್ 2023 (08:20 IST)
ಬೆಂಗಳೂರು : ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಿ ವಿರೋಧಕ್ಕೆ ಕಾರಣವಾಗಿದ್ದ ಹಾಲು ಒಕ್ಕೂಟ ಸಿಎಂ ಸೂಚನೆ ಮೇರೆಗೆ ಇದೀಗ ಹಾಲಿನ ಪ್ರೋತ್ಸಾಹ ಧನ ನೀಡೋದಕ್ಕೆ ಮುಂದಾಗಿದೆ.

ಈಗ ಹಾಲು ಒಕ್ಕೂಟ ಸರ್ಕಾರಕ್ಕೊಂದು ಕಂಡಿಷನ್ ಕೂಡ ಹಾಕಿದೆ. ಗ್ರಾಹಕರಿಗೆ ಬಿಗ್ ಶಾಕ್ ಕೊಡುವ ರೀತಿಯಲ್ಲಿ ಕಾಣಿಸ್ತಾ ಇದೆ. ಬೆಲೆಯೇರಿಕೆ ಬಿಸಿ ಜನರನ್ನು ನಿರಂತರವಾಗಿ ಸುಡುತ್ತಿದೆ. ಇದರ ಮಧ್ಯೆ ಈಗ ಹಾಲಿನ ದರ ಏರಿಕೆಯ ಭೀತಿ ಜನರಿಗೆ ಕಾಡುತ್ತಿದೆ.

ಯಾಕೆಂದ್ರೆ ಹಾಲು ಒಕ್ಕೂಟಗಳು ನಷ್ಟದ ಕಾರಣಕ್ಕೆ ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸೋಕೆ ತಯಾರಾಗಿದ್ದವು. ಇದಕ್ಕೆ ದೊಡ್ಡ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಿಎಂ ಸೂಚನೆಯ ಮೇರೆಗೆ ಕಡಿತಗೊಳಿಸಿದ ದರವನ್ನು ಮತ್ತೆ ನೀಡಲು ಒಕ್ಕೂಟಗಳು ಮುಂದಾಗಿದೆ.

ಸರ್ಕಾರದ ಮುಂದೆ ಈಗ ದರ ಏರಿಕೆಯ ಪ್ರಸ್ತಾವನೆ ಇಡಲು ತಯಾರಾಗಿದೆ. ನಿತ್ಯವೂ 16 ಲಕ್ಷ ನಷ್ಟದಲ್ಲಿ ನಡೆಯುತ್ತಿದೆ. ಇದು ಕೆಎಂಎಫ್ ನ ಹಾದಿಗೆ ಕಷ್ಟವಾಗಲಿದೆ. ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಲು ನಿರ್ಧಾರ ಮಾಡಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments