Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯಗೆ ಅರ್ಶಿವಾದ ಮಾಡಿದ ಆರ್ಚಕರು

Webdunia
ಗುರುವಾರ, 15 ಸೆಪ್ಟಂಬರ್ 2022 (20:49 IST)
ಮಾಜಿ ಸಿಎಂ ಸಿದ್ದರಾಮಯ್ಯಗೆ 75 ವರ್ಷ  ಪೂರ್ಣಗೊಂಡಿದರಿಂದ ಸಿದ್ದರಾಮಯ್ಯಗೆ ಅರ್ಚಕರು ಆಶೀರ್ವಾದ ಮಾಡಲು ಆಗಮಿಸಿದಾರೆ.
 
ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಆರ್ಚಕರು ಆಗಮಿಸಿದ್ದು,ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮುಜರಾಯಿ ದೇವಾಲಯಗಳ ಸುಮಾರು 100 ಕ್ಕೂ ಹೆಚ್ಚು ಅರ್ಚಕರು ಆಗಮಿಸಿದಾರೆ.ಇನ್ನು ಅಷ್ಟೇ ಅಲ್ಲದೆ ಶಿವಾನಂದ ವೃತ್ತದ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಆಗಮಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯನ್ನ ಭೇಟಿ ಮಾಡಲು  ಮಧುಬಂಗಾರಪ್ಪ ಆಗಮಿಸಿ ಶುಭ ಹಾರೈಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments