ಜನರಿಗೆ ರಾಮನವಮಿಯ ಶುಭಾಶಯ ಕೋರಿದ ಪ್ರಧಾನಿ, ಸಿಎಂ

Webdunia
ಗುರುವಾರ, 2 ಏಪ್ರಿಲ್ 2020 (11:06 IST)
ಬೆಂಗಳೂರು : ಇಂದು ರಾಮನವಮಿಯ ಹಿನ್ನಲೆಯಲ್ಲಿ ಜನರಿಗೆ ಪ್ರಧಾನಿ ಮೋದಿ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ಜನರಿಗೆ ರಾಮನವಮಿಯ ಶುಭಾಶಯ ತಿಳಿಸಿದ್ದಾರೆ.


ಪ್ರಧಾನಿ ಮೋದಿ ಅವರು ಟ್ವೀಟರ್ ನಲ್ಲಿ ದೇಶದ ಜನರಿಗೆ ರಾಮನವಮಿಯ ಶುಭಾಶಯ ಕೋರಿ ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ.


ಹಾಗೇ ಸಿಎಂ ಯಡಿಯೂರಪ್ಪ ಅವರು, ಶ್ರೀರಾಮನ ತ್ಯಾಗ ಸ್ಥಿತಪ್ರಜ್ಞತೆ ನಮಗೆ ಆದರ್ಶವಾಗಲಿ ಎಂದು ರಾಜ್ಯದ ಜನತೆಗೆ ರಾಮನವಮಿಯ ಶುಭಾಶಯ ಕೋರಿದ್ದಾರೆ. ಅಲ್ಲದೇ  ಕೊರೊನಾ ನಿಯಂತ್ರಿಸಲು ಧಾರ್ಮಿಕ ಆಚರಣೆ ನಿಷೇಧವಾಗಿದೆ. ರಾಮನವಮಿ ಆಚರಣೆ ತಮ್ಮ ಮನೆಗೆ ಸೀಮಿತವಾಗಿರಲಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments