Webdunia - Bharat's app for daily news and videos

Install App

ಜನರಿಗೆ ಮಖ್ಮಲ್ ಮೇಲೆ ಟೋಪಿ ಹಾಕಿದ ಖಾಸಗಿ ಫೈನಾನ್ಸ್

Webdunia
ಗುರುವಾರ, 1 ಆಗಸ್ಟ್ 2019 (17:46 IST)
ಐಎಂಎ ಬಹುಕೋಟಿ ಹಗರಣದ ತನಿಖೆ ನಡೆಯುತ್ತಿರುವಾಗಲೇ, ಇತ್ತ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಇದರಿಂದ ಜನರು ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದಾರೆ.

ಕೋಲಾರದಲ್ಲಿ ಖಾಸಗಿ ಫೈನಾನ್ಸ್ ಕಂಪನಿಯಿಂದ ಜನರಿಗೆ ಹಣ ವಂಚನೆ ನಡೆದಿದೆ ಅಂತ ಆರೋಪ ಕೇಳಿಬಂದಿದೆ.
ಬಂಗಾರಪೇಟೆ ಪಟ್ಟಣದ ಷಣ್ಮುಗ ಫೈನಾನ್ಸ್ ಹಾಗೂ ಚಿಟ್ ಫಂಡ್ ಕಂಪನಿಯಿಂದ ಸಾವಿರಾರು ಜನರಿಗೆ ಮೋಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಒಂದು ವರ್ಷದ ಹಿಂದೆಯೇ ಈ ಕಂಪನಿ ವಂಚನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಹೂಡಿಕೆಯ ಹಣ ವಾಪಸು ಕೊಡಿಸುವಂತೆ ಕೆಜಿಎಫ್ ಎಸ್. ಪಿ. ಮೊಹಮ್ಮದ್ ಸುಜೀತ್ ಗೆ ಮನವಿ ಮಾಡಲಾಗಿತ್ತು.
ಪ್ರತ್ಯೇಕವಾಗಿ ದೂರು ನೀಡುವಂತೆ ವಂಚನೆಗೆ ಒಳಗಾದವರಿಗೆ ಎಸ್ ಪಿ ಸೂಚನೆ ನೀಡಿದ್ರು.

ಸರ್ಕಾರಿ ನೌಕರರು ಸೇರಿದಂತೆ ಸಾವಿರಾರು ಜನರಿಂದ ಷುಣ್ಮುಗ ಕಂಪನಿಯಲ್ಲಿ ಹಣ ತೊಡಗಿಸುವಿಕೆ ಮಾಡಲಾಗಿದೆ.

ತೆರಿಗೆ ಇಲಾಖೆಯ ಭಯದಿಂದ ದೂರು ಕೊಡಲು ಹಲವರು ಹಿಂದೇಟು ಹಾಕುತ್ತಿದ್ದಾರೆ. ಈ ಕುರಿತು ಬಂಗಾರಪೇಟೆ ಕೋರ್ಟ್ ಗೆ ಹಣ ಕಳೆದುಕೊಂಡವರು ಮೊರೆ ಹೋಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments