ರೂಪಾಂತರಿಯ ಉಪಟಳ ಹಿನ್ನೆಲೆ ಖಾಸಗಿ ಶಾಲಾ ಒಕ್ಕೂಟವೂ ಹೈ ಅಲರ್ಟ್

Webdunia
ಗುರುವಾರ, 21 ಡಿಸೆಂಬರ್ 2023 (15:02 IST)
ರೂಪಾಂತರಿಯ ಉಪಟಳ ಹಿನ್ನೆಲೆ ಕ್ಯಾಮ್ಸ್ ಖಾಸಗಿ ಶಾಲಾ ಒಕ್ಕೂಟದಿಂದ ಜಾಗೃತಿ ಹಾಗೂ ಮನವಿ ಮಾಡಲಾಗಿದೆ.ತನ್ನ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆ ಮಾಡಲು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್  ಸೂಚನೆ ಕೊಟ್ಟಿದ್ದಾರೆ.
 
JN.1 ಬಗ್ಗೆ ಕೆಲ ಸುಳ್ಳು ಸುದ್ದಿಯನ್ನು ನಂಬಬಾರದು ಮಕ್ಕಳಲ್ಲಿ ಗಾಬರಿ ಹುಟ್ಟಿಸಬಾರದು .ಶಾಲೆಗೆ ಬರುವ ಮಕ್ಕಳ ದೇಹದ ಉಷ್ಣಾಂಶ ಪರಿಷಲನೆ ಮಾಡಬೇಕು.ಮಕ್ಕಳು ಶಾಲೆ ಎಂಟ್ರಿ ಆಗುವಾಗ ಸ್ಯಾನಿಟೈಸರ್ ಹಾಕಬೇಕು.ಶಾಲಾ ಆವರಣ ಸ್ಯಾನಿಟೈಸ್ ಮಾಡ್ತಾ ಇರಬೇಕು, ಸ್ವಚ್ಛವಾಗಿ ಇಡಬೇಕು.ಆರೋಗ್ಯ ಸಮಸ್ಯೆ ಇರುವ ಮಕ್ಕಳು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ಶಾಲೆಗೆ ಬಂದ ಮೇಲೆ ಮಕ್ಕಳು ಹುಷಾರು ತಪ್ಪಿದ್ರೆ ತಕ್ಷಣ ಅಂತಹ ಮಕ್ಕಳ ಐಸೋಲೇಟ್ ಮಾಡಬೇಕು ಜೊತೆಗೆ ಅಂತಹ ಮಕ್ಕಳ ಪೋಷಕರ ಗಮನಕ್ಕೆ ತರಬೇಕು, ಅನಾರೋಗ್ಯದ ಮಕ್ಕಳಟೆಸ್ಟ್ ಅಥವಾ ಕ್ಲಾಸ್ ಮಿಸ್ ಆಗುತ್ತೆ ಅಂತ ಪೋಷಕರು ಮಕ್ಕಳ ಶಾಲೆಗೆ ಕಳುಹಿಸದ ಹಾಗೇ ಎಚ್ಚರ ವಹಿಸಬೇಕು.

ರಜಾ ದಿನಗಳಲ್ಲಿ ಮಕ್ಕಳ ಅತೀ ಕ್ರೌಡೆಡ್ ಜಾಗಕ್ಕೆ ಕರೆದು ಕೊಂಡು ಹೋಗೊದನ್ನ ಪೋಷಕರು ಅವಾಯ್ಡ್ ಮಾಡಬೇಕು .ಶಾಲಾ ಟ್ರಿಪ್ ಕರೆದು ಕೊಂಡು ಹೋದ್ರೆ ಅಗತ್ಯ ಮುಂಜಾಗ್ರತೆ ವಹಿಸಲೇ ಬೇಕು, ಆಕ್ಸಿಜನ್ ಕಿಟ್ ಸಮೇತ ಹೋಗಬೇಕು.ಬೇರೆ ರಾಜ್ಯ ಹಾಗೂ ದೇಶಕ್ಕೆ ಹೋಗಿ ಬಂದ ಮಕ್ಕಳ ಮೇಲೆ ಹದ್ದಿನ ಕಣ್ಣಿಡಲು ಕಾಮ್ಸ್ ಅಧ್ಯಕ್ಷ ಶಶಿಕುಮಾರ್ ಸೂಚನೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments