Webdunia - Bharat's app for daily news and videos

Install App

ರೂಪಾಂತರಿಯ ಉಪಟಳ ಹಿನ್ನೆಲೆ ಖಾಸಗಿ ಶಾಲಾ ಒಕ್ಕೂಟವೂ ಹೈ ಅಲರ್ಟ್

Webdunia
ಗುರುವಾರ, 21 ಡಿಸೆಂಬರ್ 2023 (15:02 IST)
ರೂಪಾಂತರಿಯ ಉಪಟಳ ಹಿನ್ನೆಲೆ ಕ್ಯಾಮ್ಸ್ ಖಾಸಗಿ ಶಾಲಾ ಒಕ್ಕೂಟದಿಂದ ಜಾಗೃತಿ ಹಾಗೂ ಮನವಿ ಮಾಡಲಾಗಿದೆ.ತನ್ನ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆ ಮಾಡಲು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್  ಸೂಚನೆ ಕೊಟ್ಟಿದ್ದಾರೆ.
 
JN.1 ಬಗ್ಗೆ ಕೆಲ ಸುಳ್ಳು ಸುದ್ದಿಯನ್ನು ನಂಬಬಾರದು ಮಕ್ಕಳಲ್ಲಿ ಗಾಬರಿ ಹುಟ್ಟಿಸಬಾರದು .ಶಾಲೆಗೆ ಬರುವ ಮಕ್ಕಳ ದೇಹದ ಉಷ್ಣಾಂಶ ಪರಿಷಲನೆ ಮಾಡಬೇಕು.ಮಕ್ಕಳು ಶಾಲೆ ಎಂಟ್ರಿ ಆಗುವಾಗ ಸ್ಯಾನಿಟೈಸರ್ ಹಾಕಬೇಕು.ಶಾಲಾ ಆವರಣ ಸ್ಯಾನಿಟೈಸ್ ಮಾಡ್ತಾ ಇರಬೇಕು, ಸ್ವಚ್ಛವಾಗಿ ಇಡಬೇಕು.ಆರೋಗ್ಯ ಸಮಸ್ಯೆ ಇರುವ ಮಕ್ಕಳು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ಶಾಲೆಗೆ ಬಂದ ಮೇಲೆ ಮಕ್ಕಳು ಹುಷಾರು ತಪ್ಪಿದ್ರೆ ತಕ್ಷಣ ಅಂತಹ ಮಕ್ಕಳ ಐಸೋಲೇಟ್ ಮಾಡಬೇಕು ಜೊತೆಗೆ ಅಂತಹ ಮಕ್ಕಳ ಪೋಷಕರ ಗಮನಕ್ಕೆ ತರಬೇಕು, ಅನಾರೋಗ್ಯದ ಮಕ್ಕಳಟೆಸ್ಟ್ ಅಥವಾ ಕ್ಲಾಸ್ ಮಿಸ್ ಆಗುತ್ತೆ ಅಂತ ಪೋಷಕರು ಮಕ್ಕಳ ಶಾಲೆಗೆ ಕಳುಹಿಸದ ಹಾಗೇ ಎಚ್ಚರ ವಹಿಸಬೇಕು.

ರಜಾ ದಿನಗಳಲ್ಲಿ ಮಕ್ಕಳ ಅತೀ ಕ್ರೌಡೆಡ್ ಜಾಗಕ್ಕೆ ಕರೆದು ಕೊಂಡು ಹೋಗೊದನ್ನ ಪೋಷಕರು ಅವಾಯ್ಡ್ ಮಾಡಬೇಕು .ಶಾಲಾ ಟ್ರಿಪ್ ಕರೆದು ಕೊಂಡು ಹೋದ್ರೆ ಅಗತ್ಯ ಮುಂಜಾಗ್ರತೆ ವಹಿಸಲೇ ಬೇಕು, ಆಕ್ಸಿಜನ್ ಕಿಟ್ ಸಮೇತ ಹೋಗಬೇಕು.ಬೇರೆ ರಾಜ್ಯ ಹಾಗೂ ದೇಶಕ್ಕೆ ಹೋಗಿ ಬಂದ ಮಕ್ಕಳ ಮೇಲೆ ಹದ್ದಿನ ಕಣ್ಣಿಡಲು ಕಾಮ್ಸ್ ಅಧ್ಯಕ್ಷ ಶಶಿಕುಮಾರ್ ಸೂಚನೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments