Webdunia - Bharat's app for daily news and videos

Install App

ಮುಂದಿನ ದಿನಗಳಲ್ಲಿ ವಿದ್ಯುತ್​ ಸಮಸ್ಯೆ ನಿವಾರಣೆ

Webdunia
ಮಂಗಳವಾರ, 17 ಅಕ್ಟೋಬರ್ 2023 (15:00 IST)
ಮುಂದಿನ ದಿನಗಳಲ್ಲಿ ವಿದ್ಯುತ್​ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ, ಬರ ಕೂಡ ಘೋಷಣೆಯಾಗಿದೆ. ಆಗಸ್ಟ್​, ಸೆಪ್ಟೆಂಬರ್​ನಲ್ಲಿ 8 ಸಾವಿರ ಮೆಗಾ ವ್ಯಾಟ್​​ ಬೇಡಿಕೆ ಇತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಅಭಾಯ ಸೃಷ್ಟಿಯಾಗಿದೆ. ಈ ವರ್ಷ 16 ಸಾವಿರ ಮೆಗಾ ವ್ಯಾಟ್​​ ವಿದ್ಯುತ್ ಬೇಡಿಕೆ ಇದೆ. ಒಂದೇ ಸಾರಿ ಇಷ್ಟು ಡಿಮ್ಯಾಂಡ್ ಆದಾಗ ಪೂರೈಕೆ ಕಷ್ಟವಾಗುತ್ತದೆ. ಈ ಸ್ಥಿತಿಗೆ ಹಿಂದಿನ ಸರ್ಕಾರವೇ ಕಾರಣ. ಆದರೆ ನಾವು ಇಲ್ಲಿ ತನಕ ಯಾರನ್ನೂ ಬ್ಲೇಮ್ ಮಾಡಿಲ್ಲ. ಸಮಸ್ಯೆ ಗೊತ್ತಿದ್ದರೂ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಪಾವಗಡದಲ್ಲಿ 2,300 ಮೆಗಾ ವ್ಯಾಟ್ ಉತ್ಪಾದನೆಗೆ ಪ್ಲ್ಯಾನ್ ಇದೆ. ನಾವ್ಯಾರು ಕಾಣೆಯಾಗಿಲ್ಲ, ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ, ಸಚಿವರು ಸಲಹೆ ಕೊಟ್ಟರೆ ಪಡೆಯುತ್ತೇವೆ. ಆದರೆ ಸುಮ್ಮನೆ ಆರೋಪ ಮಾಡುವುದು ಬೇಡ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments