Webdunia - Bharat's app for daily news and videos

Install App

ಮುಂದಿನ ದಿನಗಳಲ್ಲಿ ವಿದ್ಯುತ್​ ಸಮಸ್ಯೆ ನಿವಾರಣೆ

Webdunia
ಮಂಗಳವಾರ, 17 ಅಕ್ಟೋಬರ್ 2023 (15:00 IST)
ಮುಂದಿನ ದಿನಗಳಲ್ಲಿ ವಿದ್ಯುತ್​ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ, ಬರ ಕೂಡ ಘೋಷಣೆಯಾಗಿದೆ. ಆಗಸ್ಟ್​, ಸೆಪ್ಟೆಂಬರ್​ನಲ್ಲಿ 8 ಸಾವಿರ ಮೆಗಾ ವ್ಯಾಟ್​​ ಬೇಡಿಕೆ ಇತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಅಭಾಯ ಸೃಷ್ಟಿಯಾಗಿದೆ. ಈ ವರ್ಷ 16 ಸಾವಿರ ಮೆಗಾ ವ್ಯಾಟ್​​ ವಿದ್ಯುತ್ ಬೇಡಿಕೆ ಇದೆ. ಒಂದೇ ಸಾರಿ ಇಷ್ಟು ಡಿಮ್ಯಾಂಡ್ ಆದಾಗ ಪೂರೈಕೆ ಕಷ್ಟವಾಗುತ್ತದೆ. ಈ ಸ್ಥಿತಿಗೆ ಹಿಂದಿನ ಸರ್ಕಾರವೇ ಕಾರಣ. ಆದರೆ ನಾವು ಇಲ್ಲಿ ತನಕ ಯಾರನ್ನೂ ಬ್ಲೇಮ್ ಮಾಡಿಲ್ಲ. ಸಮಸ್ಯೆ ಗೊತ್ತಿದ್ದರೂ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಪಾವಗಡದಲ್ಲಿ 2,300 ಮೆಗಾ ವ್ಯಾಟ್ ಉತ್ಪಾದನೆಗೆ ಪ್ಲ್ಯಾನ್ ಇದೆ. ನಾವ್ಯಾರು ಕಾಣೆಯಾಗಿಲ್ಲ, ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ, ಸಚಿವರು ಸಲಹೆ ಕೊಟ್ಟರೆ ಪಡೆಯುತ್ತೇವೆ. ಆದರೆ ಸುಮ್ಮನೆ ಆರೋಪ ಮಾಡುವುದು ಬೇಡ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments