ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ-ಡಿಸಿಎಂ ಡಿ.ಕೆ.ಶಿವಕುಮಾರ್

geetha
ಶನಿವಾರ, 13 ಜನವರಿ 2024 (16:42 IST)
ಬೆಂಗಳೂರು-ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ.ಎರಡು ಮೂರು ಬಾರಿ ನನ್ನನ್ನೂ ಭೇಟಿ‌ ಮಾಡಿದ್ದರು.ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕು ಫುಟ್ ಪಾತ್ ಗಳು ಸಹಾ ಜನರ ಓಡಾಟಕ್ಕೆ ಮುಜ್ತವಾಗಿರಬೇಕು.ಹೈ ಕೋರ್ಟ್ ಆರ್ಡರ್ ಇದೆ ಅದನ್ನ ಪಾಲಿಸಬೇಕು.

ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಎಲ್ಲಾ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ.ಫುಟ್ ಪಾತ್ ಓಡಾಟಕ್ಕೆ ತೊಂದರೆ ಆದಾಗ ನಾಗರಿಕರಿಂದ ನಮಗೂ ದೂರುಗಳು ಬಂದಿವೆ.ಕೋರ್ಟ್ ನಿರ್ದೆಶನ ಸಹಾ ಇದೆ.ಅದನ್ನ ನಾವು ಪಾಲಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ಪ್ರಿಯಾಂಕ ಖರ್ಗೆ ಕರ್ನಾಟಕ ಅಥವಾ ತೆಲಂಗಾಣದಲ್ಲಿ ಸ್ಪರ್ಧೆ ವಿಚಾರವಾಗಿ ಅದರ ಬಗ್ಗೆ ನನಗೆ‌ ಮಾಹಿತಿ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments