Select Your Language

Notifications

webdunia
webdunia
webdunia
webdunia

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ

ಸರ್ಕಾರ
ಬೆಂಗಳೂರು , ಮಂಗಳವಾರ, 20 ಜೂನ್ 2023 (08:26 IST)
ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ.
 
ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್ ಟಾರ್ಗೆಟ್!