Webdunia - Bharat's app for daily news and videos

Install App

ಆಯತಪ್ಪಿ ಬಾವಿಗೆ ಬಿದ್ದ ಹೋರಿ ರಕ್ಷಣೆ

Webdunia
ಭಾನುವಾರ, 20 ಮಾರ್ಚ್ 2022 (18:31 IST)
ಆಯತಪ್ಪಿ ಬಾವಿಗೆ ಬಿದ್ದ ಹೋರಿಯನ್ನು ಅಗ್ನಿಶಾಮಕದಳ ರಕ್ಷಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಿರಣಗಿ ಗ್ರಾಮ ಹೊರವಲಯದಲ್ಲಿ 40 ಅಡಿ ಆಳದ ಬಾವಿಗೆ ಹೋರಿ ಬಿದ್ದಿದೆ. ಕಿರಣಗಿ ಗ್ರಾಮದ ರೈತ ಬಸಪ್ಪ ಎಂಬುವವರ ಹೋರಿ ಆಯತಪ್ಪಿ ಬಾವಿಗೆ ಬಿದ್ದಿತ್ತು.
ತಕ್ಷಣ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣ  ಅಥಣಿ ಅಗ್ನಿಶಾಮಕ ಠಾಣೆ ಅಧಿಕಾರಿ ರಾಜು ತಳವಾರ ಕಾರ್ಯಪ್ರವೃತ್ತರಾಗಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಸತತ ಮೂರು ಗಂಟೆ ಕಾಲ ಕಾರ್ಯಾಚರಣೆ ಮೂಲಕ ಬಾವಿಗೆ ಬಿದ್ದಿದ್ದ ಹೋರಿಯನ್ನ ಹೊರ ತೆಗೆಯಲಾಗಿದೆ. ಬಾವಿಯಲ್ಲಿ ನೀರು ಇದ್ದಿದ್ದರಿಂದ ಹೋರಿಗೆ ಯಾವುದೇ ರೀತಿ ಅಪಾಯ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments