Webdunia - Bharat's app for daily news and videos

Install App

ಮೂರನೇ‌ ದಿನಕ್ಕೆ ಕಾಲಿಟ್ಟ ಪ್ರೊಟೆಸ್ಟ್

Webdunia
ಬುಧವಾರ, 25 ಜನವರಿ 2023 (15:42 IST)
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್ ಮೂರನೇ‌ ದಿನಕ್ಕೆ ಕಾಲಿಟ್ಟಿದೆ. ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ CITU ರಾಜ್ಯಾದ್ಯಕ್ಷೆ ಎಸ್‌‌.ವರಲಕ್ಷ್ಮೀ ನೇತೃತ್ವದಲ್ಲಿ ನಡೆಯುತ್ತಿದೆ. ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಸ್ಥಗಿತ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.  ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ಫ್ರೀಡಂ ಪಾರ್ಕ್ ಬಳಿ ಹಗಲು ರಾತ್ರಿ ರಸ್ತೆಯಲ್ಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಗುಜರಾತ್ ಸರ್ಕಾರದಂತೆ ನಮ್ಮ ರಾಜ್ಯದಲ್ಲೂ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಜ್ಯುಟಿ ಯೋಜನೆ ಜಾರಿ ಮಾಡಬೇಕು. ಸರ್ಕಾರ 20 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರ LGK, UKG ಆರಂಭ ಮಾಡಲಾಗುತ್ತದೆ ಎಂದಿದೆ. ಆದ್ರೆ ರಾಜ್ಯದಲ್ಲಿ 65,950 ಅಂಗನವಾಡಿ ಕೇಂದ್ರಗಳಿದ್ದು, ಎಲ್ಲಾ ಕೇಂದ್ರಗಳಲ್ಲೂ ಶಾಲಾ ಪೂರ್ವ ಶಿಕ್ಷಣ ಜಾರಿ ಆಗಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಜಾರಿಯಾದ್ರೆ, ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು ಅಂಗನವಾಡಿ ಸಹಾಯಕಿ ಹಾಗೂ ಮಿನಿ ಕಾರ್ಯಕರ್ತೆಯರ ಮುಂಬಡ್ತಿ ಸಂಬಂಧ ತಿದ್ದುಪಡಿ ತರಬೇಕು. ಅಂಗನವಾಡಿ ಮಕ್ಕಳಿಗೆ ಪುಸ್ತಕ, ಉಚಿತ ಶೂ, ಸಮವಸ್ತ್ರ ನೀಡಬೇಕು. ಅಂಗನವಾಡಿ ಅಭಿವೃದ್ಧಿ ಮಾಡಿ, ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ಟಿಸಿ ತರಬೇಕು ಎಂಬ ನಿಯಮ ಮಾಡಬೇಕು. ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಆಗುವ ಆಹಾರದಲ್ಲಿ ಭ್ರಷ್ಟಾಚಾರ ತಡೆಯಬೇಕು ಅಂತಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments