Webdunia - Bharat's app for daily news and videos

Install App

ಹಾಲು ದರ ಇಳಿಕೆ ಖಂಡಿಸಿ ಪ್ರತಿಭಟನೆ

Webdunia
ಸೋಮವಾರ, 9 ಜುಲೈ 2018 (17:45 IST)
ಬಮೂಲ್ ಸಂಸ್ಥೆ ಹಾಲು ದರದಲ್ಲಿ 2 ರೂಪಾಯಿ ಕಡಿಮೆ ಮಾಡಿರುವುದನ್ನು ವಿರೋಧಿಸಿ ನೂರಾರು ಹಾಲು ಉತ್ಪಾದಕರು ಹಾಗೂ ಗೋ ಪಾಲಕರು ಆನೇಕಲ್ ಡೈರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಗೋಪಾಲಕರ ಅಧ್ಯಕ್ಷ ರಮೇಶ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ನೂರಾರು ಹಾಲು ಉತ್ಪಾದಕರು ಹಾಗೂ ಗೋ ಪಾಲಕರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದರು.

ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಬಮೂಲ್ ಅಧ್ಯಕ್ಷ ಬಿ.ಜಿ. ಅಂಜನಪ್ಪ ಸ್ಥಳಕ್ಕೆ ಬೇಟಿ ನೀಡಿದರು.  ಪ್ರತಿಭಟನಾ ನಿರತರ ಮನವೊಲಿಕೆ ಮಾಡಿ ಅವರನ್ನು  ಸಮಾದನ ಪಡಿಸಿದರು. ನಂತರ ಪ್ರತಿಭಟನೆ ಮಾಡುತ್ತಿದ್ದ ಹಾಲು ಉತ್ಪಾದಕರ  ಬಳಿ ಮನವಿ ಪತ್ರ ಪಡೆದ ಬಮೂಲ್ ಅಧ್ಯಕ್ಷ ಬಿ.ಜಿ.ಅಂಜಿನಪ್ಪ ಸಮಸ್ಯೆಯನ್ನು ಕೂಡಲೇ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments