Webdunia - Bharat's app for daily news and videos

Install App

ಪ್ರತಿಭಟನೆಯಿಂದ ವಿಚಲಿತನಾಗಿಲ್ಲ, ಪರಧರ್ಮ ದ್ವೇಷದ ಪರಮಾವಧಿ ಇದು : ಪೇಜಾವರ ಶ್ರೀ ಗುಡುಗು

Webdunia
ಭಾನುವಾರ, 2 ಜುಲೈ 2017 (14:55 IST)
ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮಸೇನೆ ರಾಜ್ಯದಾದ್ಯಂತ ನಡೆಸುತ್ತಿರುವ ಪ್ರತಿಭಟನೆಯಿಂದ ವಿಚಲಿತರಾಗಿಲ್ಲ. ಪರಧರ್ಮ ದ್ವೇಷದ ಪರಮಾವಧಿ ಇದು ಎಂದು ಪೇಜಾವರ ಶ್ರೀಗಳು ಗುಡುಗಿದ್ದಾರೆ.
 
ಹಿಂದು ಧರ್ಮಕ್ಕೆ ಅಪಚಾರವಾಗಿಲ್ಲ. ಬದಲಿಗೆ ಹಿಂದು ಧರ್ಮದ ಗೌರವ ಹೆಚ್ಚಾಗಿದೆ. ಇತರ ಧರ್ಮದವರೊಂದಿಗೆ ಹಿಂದೂ ಧರ್ಮದಲ್ಲಿಯೂ ಸಹಿಷ್ಣುತೆ ಇರಬೇಕಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಶ್ರೀಕೃಷ್ಣಮಛಠದ ಹೊರಗಿನ ಆವರಣದಲ್ಲಿ ನಮಾಜ್ ಮಾಡಲು ಮುಸ್ಲಿಂ ಸಹೋದರರಿಗೆ ಅವಕಾಶ ನೀಡಲಾಗಿದೆ. ಕೃಷ್ಣಮಠದ ಹೊರಗಡೆ ನಮಾಜ್ ಮಾಡಿದರೆ ಏನು ಅಪರಾಧ? ಮಠಕ್ಕೆ ಅಪಚಾರವಾಗುತ್ತಾ? ಇದು ವಿರೋಧ ಮಾಡುವುದರಲ್ಲಿ ಅರ್ಥವುಂಟಾ? ಇನ್ನೊಂದು ಧರ್ಮದ ಮೇಲೆ ಇಷ್ಟು ದ್ವೇಷವಿರಬಾರದು. ಇದು ಬಹಳ ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ವಿರೋಧ ಮಾಡುವವರಿಗೆ ಶಾಸ್ತ್ರ, ಸಂಪ್ರದಾಯ ಗೊತ್ತಿಲ್ಲ. ಅದು ಇಫ್ತಾರ್‌ಕೂಟವಲ್ಲ ಭೋಜನಕೂಟ. ಭೋಜನಕೂಟದಲ್ಲಿ ಪ್ರಾರ್ಥನೆ ಮಾಡಿದರೆ ತಪ್ಪಾಯಿತಾ ಎಂದು ಪೇಜಾವರ ಶ್ರೀಗಳು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments