Webdunia - Bharat's app for daily news and videos

Install App

ಗುಂಡಿಮುಚ್ಚುವ ಕೆಲಸಕ್ಕೆ ಕೈ ಜೋಡಿಸಿದ ಸಾರ್ವಜನಿಕರು- ಗುಂಡಿಮುಕ್ತ ದಾವಣಗೆರೆ

ಗುಂಡಿಮುಚ್ಚುವ ಕೆಲಸಕ್ಕೆ ಕೈ ಜೋಡಿಸಿದ ಸಾರ್ವಜನಿಕರು
Webdunia
ಗುರುವಾರ, 10 ನವೆಂಬರ್ 2022 (17:44 IST)
ಗುಂಡಿ ಮುಚ್ಚುವ ಅಭಿಯಾನಕ್ಕೆ ದಾವಣಗೆರೆ ಗೆಳೆಯರು ಕೈ ಜೋಡಿಸಿದ್ದಾರೆ.ಗುಂಡಿ ಮುಕ್ತ ನಗರವನ್ನಾಗಿ ಮಾಡೋಣ ಬನ್ನಿ ಎಂಬ ಧ್ಯೇಯ ವಾಕ್ಯದೊಂದಿಗೆ ಗೆಳೆಯರು ಸಹಕರಿಸಲು ಮುಂದಾದರು.ಮೊದಲ ಹಂತದಲ್ಲಿ ರೇಣುಕಾ ಮಂದಿರ ಪಕ್ಕದ ರೈಲ್ವೆ ಕೆಳಸೇತುವೆ ಬಳಿಯಿದ್ದ ಗುಂಡಿ ಮುಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
 
ಬುಧವಾರ ರಾತ್ರಿ 11 ಗಂಟೆಯಿಂದ 12 ಗಂಟೆಯವರೆಗೆ ದೊಡ್ಡದಾದ ಗುಂಡಿಯನ್ನ ಸ್ನೇಹಿತರು ಮುಚ್ಚಿದ್ದಾರೆ.ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚಲು ಜಲ್ಲಿ , ಸಿಮೆಂಟ್ , ಎಂ ಸ್ಯಾಂಡ್, ಗೆಳೆಯರು ಖರೀದಿಸಿದಾರೆ.ಗುಂಡಿ ಮುಚ್ಚಲು ಅವರಿಗೆ ಚಲಕೆ, ಕೋಡಪಾನ, ಬ್ರಷ್ ನೀಡಿ ಸಾರ್ವಜನಿಕರು ಕೂಡ ಸಹಕರಿಸಿದಾರೆ.ಗುಂಡಿ ಇರುವ ಮಾಹಿತಿ ತಿಳಿಸುವಂತೆ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.
 
ದಾವಣಗೆರೆ ನಗರದಲ್ಲಿರುವ ಗುಂಡಿಗಳನ್ನು ಮುಚ್ಚಿಸಲು ಸಹಕರಿಸಿ ಎಂದು ಮನವಿ ಮಾಡಿದ್ದು,ಅಲ್ಲದೇ ದಾವಣಗೆರೆ ಟೀಮ್ ನವರಾದ ಎಂ ಜಿ ಶ್ರೀಕಾಂತ್. ರೋಹಿತ್ ಜೈನ್. ದೀಪಕ್ ಜೈನ್. ನಿಧಿ. ನವೀನ್ ಕುಮಾರ್ ಆರ್ ಎ ದತ್ತಾತ್ರೇಯ. ಯುವರಾಜ್. ಮೇಘರಾಜ್ ಅಭಿಯಾನದಲ್ಲಿ ಭಾಗಿಯಾಗಿ ಗುಂಡಿಮುಚ್ಚುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

ಮುಂದಿನ ಸುದ್ದಿ
Show comments