ಅನರ್ಹರನ್ನು ಸೋಲಿಸುವುದೇ ಕಾಂಗ್ರೆಸ್, ಜೆಡಿಎಸ್ ಉದ್ದೇಶ- ಸಿದ್ದರಾಮಯ್ಯ

Webdunia
ಬುಧವಾರ, 20 ನವೆಂಬರ್ 2019 (10:47 IST)
ಮೈಸೂರು : ಅನರ್ಹರನ್ನು ಸೋಲಿಸುವುದೇ ಕಾಂಗ್ರೆಸ್, ಜೆಡಿಎಸ್ ಉದ್ದೇಶ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.




ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಉದ್ದೇಶ ಅನರ್ಹ ಶಾಸಕರು ಸೋಲಬೇಕೆಂಬುವುದು. ಈ ಮೂಲಕ ರಾಜ್ಯಾದ್ಯಂತ ಸಂದೇಶ ರವಾನೆಯಾಗಬೇಕು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಲು ಅನರ್ಹ ಶಾಸಕರು ಕಾರಣ. ಹೀಗಾಗಿ ಅನರ್ಹ ಶಾಸಕರು ಸೋಲಬೇಕು ಎಂದು ಹೇಳಿದ್ದಾರೆ.


ಅಲ್ಲದೇ ಜೆಡಿಎಸ್ ಜೊತೆ ಮುರಿದುಕೊಂಡಿದ್ದರೂ ಕೂಡ ಈ ವಿಚಾರವಾಗಿ ಕಾಂಗ್ರೆಸ್, ಜೆಡಿಎಸ್, ಉದ್ದೇಶ ಒಂದೇ. ಆದರೆ ಅವರ ದಾರಿ ಬೇರೆ, ನಮ್ಮ ದಾರಿ ಬೇರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments