Webdunia - Bharat's app for daily news and videos

Install App

ಅನರ್ಹರನ್ನು ಸೋಲಿಸುವುದೇ ಕಾಂಗ್ರೆಸ್, ಜೆಡಿಎಸ್ ಉದ್ದೇಶ- ಸಿದ್ದರಾಮಯ್ಯ

Webdunia
ಬುಧವಾರ, 20 ನವೆಂಬರ್ 2019 (10:47 IST)
ಮೈಸೂರು : ಅನರ್ಹರನ್ನು ಸೋಲಿಸುವುದೇ ಕಾಂಗ್ರೆಸ್, ಜೆಡಿಎಸ್ ಉದ್ದೇಶ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.




ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಉದ್ದೇಶ ಅನರ್ಹ ಶಾಸಕರು ಸೋಲಬೇಕೆಂಬುವುದು. ಈ ಮೂಲಕ ರಾಜ್ಯಾದ್ಯಂತ ಸಂದೇಶ ರವಾನೆಯಾಗಬೇಕು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಲು ಅನರ್ಹ ಶಾಸಕರು ಕಾರಣ. ಹೀಗಾಗಿ ಅನರ್ಹ ಶಾಸಕರು ಸೋಲಬೇಕು ಎಂದು ಹೇಳಿದ್ದಾರೆ.


ಅಲ್ಲದೇ ಜೆಡಿಎಸ್ ಜೊತೆ ಮುರಿದುಕೊಂಡಿದ್ದರೂ ಕೂಡ ಈ ವಿಚಾರವಾಗಿ ಕಾಂಗ್ರೆಸ್, ಜೆಡಿಎಸ್, ಉದ್ದೇಶ ಒಂದೇ. ಆದರೆ ಅವರ ದಾರಿ ಬೇರೆ, ನಮ್ಮ ದಾರಿ ಬೇರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments