Webdunia - Bharat's app for daily news and videos

Install App

ಹುಡುಗಿಗಾಗಿ ಇಬ್ಬರು ಸ್ನೇಹಿತರ ನಡುವೆ ಗಲಾಟೆ. ಕೊನೆಗೆ ಆಗಿದ್ದೇನು?

Webdunia
ಸೋಮವಾರ, 4 ನವೆಂಬರ್ 2019 (07:48 IST)
ಬೆಂಗಳೂರು : ಒಬ್ಬ ಹುಡುಗಿಯ ವಿಚಾರಕ್ಕೆ ಯುವಕನೊಬ್ಬ ಕುಡಿದ ಮತ್ತಿನಲ್ಲಿ ತನ್ನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹೆಣ್ಣೂರಿನ ಜಾನಕಿರಾಮ ಲೇಔಟ್ ನಲ್ಲಿ ನಡೆದಿದೆ.




ಮೊರೋಡೆ(29)ಕೊಲೆಯಾದ ಯುವಕ, ಸ್ಯಾಮ್ಯೂಯಲ್ ಕೊಲೆ ಮಾಡಿದ ಆರೋಪಿ. ನೈಜೀರಿಯಾದ ಪ್ರಜೆಗಳಾದ ಇಬ್ಬರು ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದು, ಕೆಲ ವರ್ಷಗಳಿಂದ ಜೊತೆಯಾಗಿದ್ದರು. ಆದರೆ ಈ ಇಬ್ಬರು ಸ್ನೇಹಿತರು ಶನಿವಾರ ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ಒಂದು ಹುಡುಗಿಯನ್ನು ಇಬ್ಬರು ಪ್ರೀತಿಸುತ್ತಿದ್ದ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಕೊನೆಗೆ ಜಗಳ ವಿಕೋಪಕ್ಕೇರಿ ಸ್ಯಾಮ್ಯೂಯಲ್ ಚಾಕುವಿನಿಂದ ಮೊರೋಡೆ ಗೆ ಇರಿದಿದ್ದಾನೆ. ಇದರ ಪರಿಣಾಮ ಮೊರೋಡೆ ಸಾವನಪ್ಪಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಸ್ಯಾಮ್ಯೂಯಲ್ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments