Webdunia - Bharat's app for daily news and videos

Install App

ಮಳೆ ತಂದ ಅವಾಂತರ

Webdunia
ಸೋಮವಾರ, 9 ಮೇ 2022 (20:20 IST)
ಕೊರೋನಾ ನಂತರ ಇತ್ತೀಚೆಗೆ ಚೇತರಿಸಿಕೊಂಡಿದ್ದ‌ ರೈತರಿಗೆ ಮತ್ತೆ ಬರಸಿಡಿಲು ಬಡಿದಂತಾಗಿದೆ.ಬಳ್ಳಾರಿಯ ವಿಜಯನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ..ಹೊಸಪೇಟೆಯ ಚಿತ್ತವಾಡ್ಗಿಯಲ್ಲಿ ನಿರಂತರ ಸುರಿದ ಮಳೆಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ..ಕೂಡ್ಲಿಗಿ  ತಾಲೂಕಿನ ನಿಂಬಳಗೇರೆ ಗ್ರಾಮದಲ್ಲಿ ಬಾಳೆ ತೋಟ ನೆಲಸಮವಾಗಿದೆ..ಮಳೆಯಿಂದಾಗಿ ಹಲವು ಕಡೆ ಸಮಸ್ಯೆ ಉಂಟಾಗಿದ್ದು, ವಿದ್ಯುತ್ ತಂತಿ ತಗುಲಿ ತೆಂಗಿನ ಮರ ಹೊತ್ತಿ ಉರಿದಿದೆ..
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಸುಂಕ ವಿಧಿಸಿ 8 ಗಂಟೆಯಾಗಿದೆಯಷ್ಟೇ ನೋಡ್ತಿರಿ ಏನ್ಮಾಡ್ತೀನಿ: ಟ್ರಂಪ್ ಮತ್ತೆ ಬೆದರಿಕೆ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments