Webdunia - Bharat's app for daily news and videos

Install App

ಮಳೆ ತಂದ ಅವಾಂತರ

Webdunia
ಸೋಮವಾರ, 9 ಮೇ 2022 (20:20 IST)
ಕೊರೋನಾ ನಂತರ ಇತ್ತೀಚೆಗೆ ಚೇತರಿಸಿಕೊಂಡಿದ್ದ‌ ರೈತರಿಗೆ ಮತ್ತೆ ಬರಸಿಡಿಲು ಬಡಿದಂತಾಗಿದೆ.ಬಳ್ಳಾರಿಯ ವಿಜಯನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ..ಹೊಸಪೇಟೆಯ ಚಿತ್ತವಾಡ್ಗಿಯಲ್ಲಿ ನಿರಂತರ ಸುರಿದ ಮಳೆಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ..ಕೂಡ್ಲಿಗಿ  ತಾಲೂಕಿನ ನಿಂಬಳಗೇರೆ ಗ್ರಾಮದಲ್ಲಿ ಬಾಳೆ ತೋಟ ನೆಲಸಮವಾಗಿದೆ..ಮಳೆಯಿಂದಾಗಿ ಹಲವು ಕಡೆ ಸಮಸ್ಯೆ ಉಂಟಾಗಿದ್ದು, ವಿದ್ಯುತ್ ತಂತಿ ತಗುಲಿ ತೆಂಗಿನ ಮರ ಹೊತ್ತಿ ಉರಿದಿದೆ..
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments