Webdunia - Bharat's app for daily news and videos

Install App

ದಾವಣಗೆರೆಯಲ್ಲಿ ಮಳೆ ತಂದ ಅವಾಂತರ

Webdunia
ಶನಿವಾರ, 21 ಮೇ 2022 (18:36 IST)
ದಾವಣಗೆರೆಯಲ್ಲಿ ಸತತ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ..ಜಿಲ್ಲೆಯ ವಡ್ಡಿನಹಳ್ಳಿಯಲ್ಲಿ ಧಾರಾಕಾರ ಮಳೆಯಿಂದಾಗಿ ಟ್ರ್ಯಾಕ್ಟರ್ ನೀರಿನಲ್ಲಿ ಮುಳುಗಿದೆ. ಕೂದಲೆಳೆ ಅಂತರದಲ್ಲಿ ಟ್ರ್ಯಾಕ್ಟರ್ ಚಾಲಕ ಪಾರಾರಿಯಾಗಿದ್ದಾನೆ..ಇತ್ತ, ರಸ್ತೆ ಮಧ್ಯದಲ್ಲೇ ಆಟೋ, ಬೈಕ್ ಸಿಲುಕಿ ಹೊರ ಬರಲಾಗದೇ ಸವಾರರು ಪರದಾಡಿದ್ದಾರೆ. ನಗರದ ಹಳೇ ಕುಂದುವಾಡದ ಮುಖ್ಯರಸ್ತೆಯಲ್ಲಿ ಘಟ‌ನೆ ನಡೆದಿದ್ದು, ಬಳಿಕ ನೀರಿನಿಂದ ತುಂಬಿದ್ದ ರಸ್ತೆ ಮಧ್ಯದಲ್ಲೆ ಸಿಲುಕಿಕೊಂಡ ಬೈಕ್ & ಆಟೋವನ್ನು ಸ್ಥಳೀಯರು ಮುಂಜಾಗ್ರತೆಯಿಂದ ಹೊರ ತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments