Webdunia - Bharat's app for daily news and videos

Install App

15ನೇ ದಿನಕ್ಕೆ ಕಾಲಿಟ್ಟ ಕಾರಂಜಾ ಸಂತ್ರಸ್ಥರ ಧರಣಿ

Webdunia
ಬುಧವಾರ, 22 ಆಗಸ್ಟ್ 2018 (15:02 IST)
ಚಳಿ… ಮಳೆ.. ಎನ್ನದೇ ಹಗಲು, ರಾತ್ರಿ ಎನ್ನದೇ ಸತ್ಯಾಗ್ರಹವನ್ನು ಕಾರಂಜ ಸಂತ್ರಸ್ತರು ಮುಂದುವರಿಸಿದ್ದಾರೆ.
ಕಾರಂಜಾ ಸಂತ್ರಸ್ಥರ ಧರಣಿ 15ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಇಲ್ಲಿಯವರೆಗೂ ಯಾವ ರಾಜಕಾರಣಿ ಯಾಗಲಿ ಧರಣಿ ನಿರತರ ಸ್ಥಳಕ್ಕೆ ಭೇಟಿ ನೀಡಿಲ್ಲ.

ಜಾತಿ, ಧರ್ಮ ಮರೆತು ಎಲ್ಲಾ ಸಮುದಾಯದ ಜನರು ಸೇರಿ ಭಜನೆ ಮಾಡುತ್ತಾ ಸತ್ಯಾಗ್ರಹ ಮುಂದುವರಿಸಿದ್ದಾರೆ.  
ದೇವರ ಮೇಲೆ ನಂಬಿಕೆಯಿಟ್ಟು ಸಂತ್ರಸ್ತರು ಪ್ರತಿಭಟನೆ ಮುಂದುವರಿಸಿದ್ದಾರೆ. ಹದಿನಾಲ್ಕು ದಿನ ಪೂರೈಸಿ 15ನೇ ದಿನಕ್ಕೆ  ಕಾರಂಜಾ ಸಂತ್ರಸ್ತರ ಸತ್ಯಾಗ್ರಹ ಕಾಲಿಟ್ಟಿದೆ.

ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೀದರ್ ಜಿಲ್ಲಾಧಿಕಾರಿ ಕಾರ್ಯಾಲಯ ಮುಂದೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಕಾರಂಜಾ ಯೋಜನೆಯಲ್ಲಿ ಹೊಲ, ಮನೆ, ಕಳೆದುಕೊಂಡು ಅನಾಥರಾದ ಸಂತ್ರಸ್ತರು ತಮ್ಮ ನೈತಿಕ ಹಕ್ಕಿಗಾಗಿ ಹೋರಾಟಕ್ಕೆ ಇಳಿದಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments