Webdunia - Bharat's app for daily news and videos

Install App

ರಾಮಾಯಣ ಈಗಲೂ ಬರ್ತಿವೆ ಎಂದ ಜಾರಕಿಹೊಳಿ

Webdunia
ಸೋಮವಾರ, 14 ಅಕ್ಟೋಬರ್ 2019 (15:15 IST)
ರಾಮಾಯಣಗಳು ಈಗಲೂ ಬಹಳಷ್ಟು ಬರ್ತಾನೆ ಇವೆ ಅಂದಿದ್ದಾರೆ ಜಾರಕಿಹೊಳಿ.
 
ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸಬೇಕು. ಹೀಗಂತ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ರು. 

ದಯೆ, ಮಾನವೀಯತೆ ಇಲ್ಲದ ಧರ್ಮ ನಮ್ಮದಾಗುವುದು ಸಾಧ್ಯವಿಲ್ಲ, ಮಾನವಿಯತೆಯೇ ನಮ್ಮ ಧರ್ಮವಾಗಬೇಕು.  
ದೇವರಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಕೆಲವು ಉಗ್ರ ದೇವರು, ಇನ್ನುಳಿದವು ಶಾಂತ ದೇವರಿದ್ದು, ಶಾಂತ ದೇವರು ಬೆಳ್ಳಿ-ಬಂಗಾರ ಮಾತ್ರ ಬೇಡುತ್ತವೆ ಎಂದು ಮಾರ್ಮಿಕವಾಗಿ ಕುಟುಕಿದ್ರು.

ಆಹಾರ ಪದ್ಧತಿ, ವ್ಯಕ್ತಿಯ ಬಣ್ಣ-ರೂಪಗಳ ಮೇಲೆ ತಾರತಮ್ಯ ನಡೆಯುತ್ತಿದ್ದು, ಈ ಬಗ್ಗೆ ಸಮಾಜದ ಜನರು ಜಾಗೃತರಾಗಬೇಕಿದೆ ಅಂತಂದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments