Webdunia - Bharat's app for daily news and videos

Install App

ಹಳ್ಳಿಗಳ ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 29 ಜೂನ್ 2016 (18:24 IST)
ದೇಶದಲ್ಲಿ ಆರು ಲಕ್ಷ ಹಳ್ಳಿಗಳಿದ್ದು, ರಾಜ್ಯದಲ್ಲಿ 29 ಸಾವಿರ ಹಳ್ಳಿಗಳಿವೆ. ಹಳ್ಳಿಗಳನ್ನು ಅಭಿವೃದ್ಧಿ ಪಡಿಸಿದರೆ ದೇಶವನ್ನು ನಿಜವಾಗಿಯೂ ಅಭಿವೃದ್ಧಿಪಡಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ರಾಜ್ಯದ ಜನತೆ ನಮಗೆ ಮತ ನೀಡಿ ಅಧಿಕಾರ ಕೊಟ್ಟಿದ್ದಾರೆ. ಅಧಿಕಾರವನ್ನು ಸಮಾಜದ ಏಳಿಗೆಗಾಗಿ ಸದ್ವಿನಿಯೋಗ ಪಡಿಸಿಕೊಳ್ಳಬೇಕು ಅಂದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
 
ನಗರೀಕರಣದಿಂದ ಹಳ್ಳಿಗಳ ಶೇ.30 ರಷ್ಟು ಜನರು ನಗರಗಳಿಗೆ ವಲಸೆ ಬಂದಿದ್ದಾರೆ. ಇನ್ನೂ ಹಳ್ಳಿಗಳಲ್ಲಿ ಶೇ.70 ರಷ್ಟು ಜನರು ವಾಸಿಸುತ್ತಿದ್ದಾರೆ. ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಶುದ್ದವಾದ ಕುಡಿಯುವ ನೀರು, ರಸ್ತೆ, ಆಸ್ಪತ್ರೆ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
 
ಇಟ್ಟ ಗುರಿ ದಿಟ್ಟ ಹೆಜ್ಜೆ ಸಮಾನತೆಯ ಸಂಕಲ್ಪದ ಹಾದಿ ಪುಸ್ತಕವನ್ನು ರಾಜ್ಯದ ಗ್ರಂಥಾಲಯಗಳಿಗೆ ಕಡ್ಡಾಯವಾಗಿ ಸರಬರಾಜು ಮಾಡುವಂತೆ ಸುತ್ತೋಲೆ ಹೊರಡಿಸಿದ್ದೇನೆ ಎನ್ನುವ  ವರದಿಯಲ್ಲಿ ಸತ್ಯಾಂಶವಿಲ್ಲ. ನಾನು ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ,  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments