Webdunia - Bharat's app for daily news and videos

Install App

ಕೋವಿಡ್ ಹೆಚ್ಚಲು ಪಾದಯಾತ್ರೆಯೂ ಕಾರಣ: ಸುಧಾಕರ್

Webdunia
ಗುರುವಾರ, 13 ಜನವರಿ 2022 (14:51 IST)
ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ.

ಯಾವುದೇ ಲಾಠಿ ಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ.

ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹರಿಹಾಯ್ದರು.

ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ.  ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಕೋರಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಅಧಿಕಾರಿಗಳ ಸ್ಫೂರ್ತಿ ಕಳೆಯುವ ಕೆಲಸ ಅಸಮಾಧಾನ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments