Webdunia - Bharat's app for daily news and videos

Install App

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

Sampriya
ಶುಕ್ರವಾರ, 27 ಜೂನ್ 2025 (15:33 IST)
ಚಾಮರಾಜನಗರ: ಭಾರೀ ಚರ್ಚೆಗೆ ಕಾರಣವಾಗಿದ್ದ ಮಲೆಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವು ಪ್ರಕರಣದಲ್ಲಿ ಬಿಗ್ ಅಪ್ಡೇಟ್‌ ಸಿಕ್ಕಿದೆ.  ವಿಷ ಪ್ರಾಷನದಿಂದಲೇ ಮೃತ ಪಟ್ಟಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ.

ಮಲೆ ಮಹದೇಶ್ವರ ತಾಯಿ ಹುಲಿಗೆ 8 ವರ್ಷವಾಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನಲ್ಲಿ  ವಿಷದ ಮಾಂಸ ತಿಂದು ಹುಲಿಗಳು ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದ್ಯಾ? ಅಥವಾ ಮೊದಲೇ ಹಸುವಿಗೆ ವಿಷ ಪ್ರಾಷನ ಮಾಡಲಾಗಿತ್ತಾ ಎಂಬುದು ಲ್ಯಾಬ್ ವರದಿ ಮೂಲಕ ಗೊತ್ತಾಗಬೇಕಿದೆ.   

ಹುಲಿ ಹಸುವಿನ ಹಿಂಬಂದಿಯಿಂದ  ದಾಳಿ ಮಾಡಿದೆ. ಹುಲಿ ಮತ್ತು ಹಸುವಿನ ಎಲ್ಲಾ ಅಂಗಾಂಗಳನ್ನ ಲ್ಯಾಬ್ ಕಳುಹಿಸಲಾಗಿದೆ. ಮೂರು ದಿನದ ಹಿಂದೆ ಹುಲಿ ಸಾವನ್ನಪ್ಪಿದ್ದು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನ ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

ಮುಂದಿನ ಸುದ್ದಿ
Show comments