ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಲು ಕಾರಣವೇ ಇವರಂತೆ

Webdunia
ಶುಕ್ರವಾರ, 18 ಜನವರಿ 2019 (10:01 IST)
ಬೆಂಗಳೂರು : ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿದ್ದುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಲು ಕೇರಳ ಮೂಲದ ಜ್ಯೋತಿಷಿಯೊಬ್ಬರು ಕಾರಣ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಹೌದು. ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿದ್ದುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಿ ಸಮ್ಮಿಶ್ರ ಸರ್ಕಾರದಲ್ಲಿ ಅಲೆ ಎಬ್ಬಿಸಿದ್ದರು.  ಕೇರಳ ಮೂಲದ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

 

ನಿಮ್ಮ ಗ್ರಹಗತಿ ಬದಲಾಗಿದೆ. ನೀವು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಜನವರಿ 15ರ ಸಂಕ್ರಾಂತಿ ನಂತರ ನಿಮಗೆ ತುಂಬಾ ಒಳ್ಳೆಯದಾಗುತ್ತೆ ಎಂದು ಯಡಿಯೂರಪ್ಪ ಅವರಿಗೆ ಕೇರಳ ಮೂಲದ ಜ್ಯೋತಿಷಿಯೊಬ್ಬರು ಸಲಹೆ ಕೊಟ್ಟಿದ್ದಾರಂತೆ.

 

ಜ್ಯೋತಿಷಿಯ ಮಾತು ಕೇಳಿ ಕೂಡಲೇ ಕಾರ್ಯಪ್ರವೃತ್ತರಾದ ಬಿಎಸ್‍ವೈ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಗೇ ಈ ಶನಿವಾರ ನಿಮಗೆ ಒಳ್ಳೆಯ ದಿನ ಎಂದು ಜ್ಯೋತಿಷಿ ಸಲಹೆ ನೀಡಿದ್ದರಿಂದ ನಾಳೆ ಸಿಹಿ ಸುದ್ದಿ ನಿಶ್ಚಿತ ಎಂಬ ನಿರೀಕ್ಷೆಯಲ್ಲಿ ಯಡಿಯೂರಪ್ಪ ಕಾಯುತ್ತಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಮುಂದಿನ ಸುದ್ದಿ
Show comments