Webdunia - Bharat's app for daily news and videos

Install App

ಮಂಡ್ಯದಲ್ಲಿ ಭುಗಿಲೆದ್ದ ಬಂಡಾಯ; ಇಂದು ಸಭೆ ಕರೆದ ಸಿದ್ದರಾಮಯ್ಯ

Webdunia
ಮಂಗಳವಾರ, 9 ಏಪ್ರಿಲ್ 2019 (10:43 IST)
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಕೈ ನಾಯಕರನ್ನು ಮನವೊಲಿಸಿ ಮೈತ್ರಿಧರ್ಮ ಪಾಲನೆ ಮಾಡುವಂತೆ ಸೂಚಿಸಲು ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯ ಇಂದು ಸಭೆ ಕರೆದಿದ್ದಾರೆ.


ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಮತಯಾಚಿಸಲು ಮಾಜಿ ಶಾಸಕರಾದ ಚಲುವರಾಯಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ ಮನಸ್ಸು ಮಾಡುತ್ತಿಲ್ಲ. ಇವರೊಂದಿಗೆ ಮಂಡ್ಯ ಕಾಂಗ್ರೆಸ್‌ನ ಇತರರೂ ಸೇರಿಕೊಂಡಿದ್ದಾರೆ.
ಹಾಗಾಗಿ ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರು ನಿಖಿಲ್ ಕುಮಾರಸ್ವಾಮಿ ಪರವಾಗಿ ನಿಲ್ಲದಿದ್ದರೆ, ಅದರ ನೇರ ಪರಿಣಾಮ ಮೈಸೂರಿನ ಮೇಲೆ ಬೀರಲಿದೆ ಎಂದು ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಹೀಗಾಗಿ ಇಂದು ಚಲುವರಾಯಸ್ವಾಮಿ ಸೇರಿದಂತೆ ಸ್ಥಳೀಯ ನಾಯಕರ ಮನವೊಲಿಸುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments