Webdunia - Bharat's app for daily news and videos

Install App

ದಂಗೆ ಎಂದರೆ ಪ್ರತಿಭಟನೆ ಎಂದ ಸಿಎಂ

Webdunia
ಭಾನುವಾರ, 23 ಸೆಪ್ಟಂಬರ್ 2018 (18:57 IST)
ರಾಜ್ಯ ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿರುವುದರ ವಿರುದ್ಧ ದಂಗೆ ಏಳಬೇಕು ಎಂದಿರುವುದು ಪ್ರತಿಭಟನೆ ಎಂದರ್ಥದಲ್ಲಿ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. 

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಸಿ ಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಜೆಡಿಎಸ್ ನ ಯಾವ ಶಾಸಕರು ಬಿಜೆಪಿಯವರ ಸಂಪರ್ಕದಲ್ಲಿ ಇಲ್ಲ ಎಂದರು.  

ಬಾಂಬೆಗೆ ಹೋಗಿದ್ದಾರೆಂದು ಹೇಳುತ್ತಿರುವ ಶಾಸಕರು ನಮ್ಮೊಂದಿಗೆ ಇದ್ದಾರೆ. ಅವರಲ್ಲೂ ಹೋಗಿಲ್ಲ ಎಂದರು. ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವುದು ಸಂತೋಷದ ವಿಷಯ ಎಂದ ಅವರು, ರಾಜ್ಯಪಾಲರಿಗೆ ಈ ಬಗ್ಗೆ ಮಾಹಿತಿ ನೀಡುತ್ತೇ‌ನೆ ಎಂದು ಹೇಳಿದರು.

ನನ್ನ ದಂಗೆ ಹೇಳಿಕೆಯ ಅರ್ಥ ಪ್ರತಿಭಟನೆ ಎಂದು ಅರ್ಥೈಸಿಕೊಳ್ಳಬೇಕು. ನಾನು ಬಿ.ಎಸ್. ಯಡಿಯೂರಪ್ಪನವರ ಹಾಗೆ ಬೆಂಕಿ ಹಚ್ಚಿಸುವ ಹೇಳಿಕೆ ನೀಡಿಲ್ಲ. ಅವರು ಬೆಂಕಿ ಹಚ್ಚುವ ಹೇಳಿಕೆ ನೀಡಿದ್ರೆ ಅದು ಪ್ರಜಾಪ್ರಭುತ್ವವಾಗುತ್ತದೆ. ನಾನು  ಹೇಳಿದ್ರೆ ಅದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಎಂದು ವಿರೋಧ ಮಾಡಲಾಗುತ್ತಿದೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments