Daily Horoscope

ಬಂಡಾಯ ಸಾರಿದ ಮುದ್ದಹನುಮೇಗೌಡ

Webdunia
ಸೋಮವಾರ, 25 ಮಾರ್ಚ್ 2019 (16:42 IST)
ತುಮಕೂರು ಜೆಡಿಎಸ್ ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೀಗಾಗಿ ಮುದ್ದಹನುಮೇಗೌಡರ ಮನವೊಲಿಕೆಗೆ ಮಾಡಿದ ಕಾಂಗ್ರೆಸ್ ನಾಯಕರ ಪ್ರಯತ್ನ ವಿಫಲವಾದಂತಾಗಿದೆ.
ಬೆಂಗಳೂರು ಉತ್ತರದಿಂದ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಿದ್ರು ಕೈ ಮುಖಂಡರು. ಆದರೆ ಮುದ್ದಹನುಮೇಗೌಡರು ನಿರಾಕರಿಸಿದ್ದು, ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಎದುರು ಅಖಾಡಕ್ಕೆ ಧುಮುಕಿದ್ದಾರೆ.

ಇನ್ನು ಬೆಂಗಳೂರು ಉತ್ತರದಲ್ಲಿ ಬಿ.ಎಲ್.ಶಂಕರ್ ಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ಕೊನೆ ಘಳಿಗೆಯಲ್ಲಿ ಪರಿಷತ್ ಸದಸ್ಯ ಗೋವಿಂದರಾಜು ಲಾಬಿ ಶುರುವಿಟ್ಟುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments