Webdunia - Bharat's app for daily news and videos

Install App

ತಹಸೀಲ್ದಾರ್, ಎಸಿ ಕಚೇರಿಗೆ ಆರ್ ಸಿ ದಿಢೀರ್ ಭೇಟಿ ; ಹಿರಿಯ ಅಧಿಕಾರಿಗಳ ಪಾಡು ಹೀಗಾಯ್ತು

Webdunia
ಶನಿವಾರ, 7 ಡಿಸೆಂಬರ್ 2019 (18:55 IST)
ತಹಸೀಲ್ದಾರ್ ಹಾಗೂ ಎಸಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಪ್ರಾದೇಶಿಕ ಆಯುಕ್ತರು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್, ಕಲಬುರಗಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಬಾಕಿಯಿರುವ ಕಡತ ಹಾಗೂ ವಿಷಯ ನಿರ್ವಾಹಕರ ಸಂಕಲನಗಳನ್ನು  ತಪಾಸಣೆ ನಡೆಸಿ ಒಂದು ಮತ್ತು ಎರಡು ವರ್ಷಗಳಿಗೆ ಮೇಲ್ಪಟ್ಟು ಬಾಕಿಯಿರುವ ಕಡತಗಳನ್ನು ತುರ್ತಾಗಿ ವಿಲೆವಾರಿ ಮಾಡಬೇಕೆಂದು ಸೂಚಿಸಿದ್ರು.

ಸಾರ್ವಜನಿಕರು ವಿವಿಧ ರೀತಿಯ ಕೆಲಸಕ್ಕಾಗಿ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದಾಗ ನಿಗದಿತ ಅವಧಿಯೊಳಗೆ ಕ್ರಮವಹಿಸಬೇಕು. ಸಕಾಲದಡಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ತುರ್ತಾಗಿ ವಿಲೇವಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಕಲಬುರಗಿ ಸಹಾಯಕ ಆಯುಕ್ತರ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿಗಳು ಕಾರ್ಯನಿರ್ವಹಿಸುವ ವಿವಿಧ ಸಂಕಲನಗಳ ಮಾಹಿತಿ ಪಡೆದರು.

ಸಹಾಯಕ ಆಯುಕ್ತರ ಕಚೇರಿಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳ ನಿಯೋಜನೆಯನ್ನು ತಕ್ಷಣವೇ ರದ್ದುಪಡಿಸಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮವಹಿಸಬೇಕು. ಕಚೇರಿಯಲ್ಲಿ ಬಾಕಿಯಿರುವ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲಿಂದ ಮೇಲೆ ವಿಚಾರಣೆ ಕೈಗೊಂಡು ತ್ವರಿತವಾಗಿ ವಿಲೆವಾರಿಗೊಳಿಸಲು ಸೂಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments