Webdunia - Bharat's app for daily news and videos

Install App

ಹಾವುಗಳನ್ನ ಕಂಡು ಗಾಬರಿಗೊಂಡ ಮನೆಯ ನಿವಾಸಿಗಳು

Webdunia
ಗುರುವಾರ, 15 ಸೆಪ್ಟಂಬರ್ 2022 (20:53 IST)
ಮನೆಕಟ್ಟುವ ವೇಳೆ ಕಟ್ಟಡದ ಗುಂಡಿಯಲ್ಲಿ ಮೂರು ಹಾವುಗಳು ಪತ್ತೆಯಾಗಿದ್ದು,ಜನರು ಆತಂಕಗೊಂಡಿದ್ದಾರೆ.ಇನ್ನು ಈ ಹಾವುಗಳಿ ಮೈಸೂರಿನ ರಿಂಗ್ ರಸ್ತೆಯ ಜೆಪಿ ನಗರದ ಬಳಿ ಪತ್ತೆಯಾಗಿದೆ.
 
ಮನೆ ನಿರ್ಮಾಣ ಮಾಡಲು ಪಾಯ ತೋಡುವ ವೇಳೆ ಹಾವುಗಳು ಕಂಡುಬಂದಿದೆ.ಸದ್ಯ ಸ್ಥಳಕ್ಕಾಗಮಿಸಿದ ಸ್ನೇಕ್ ಮಂಜು ಹಾವುಗಳನ್ನ ರಕ್ಷಣೆ ಮಾಡಿದಾರೆ.
 
ಇನ್ನೂ ಮನೆಯವರು ಗುಂಡಿಯಲ್ಲಿ ಹಾವು ಇರುವುದನ್ನು ಕಂಡು ಗಾಬರಿಯಾಗಿದ್ದರು.ಈ ವೇಳೆ ಉರಗ ರಕ್ಷಕ ಸ್ನೇಕ್ ಮಂಜು ಸ್ಥಳಕ್ಕೆ ಆಗಮಿಸಿ ಹಾವಿನ ಮರಿಗಳನ್ನ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments