Webdunia - Bharat's app for daily news and videos

Install App

ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು: ಸಚಿವ ಎಸ್.ಟಿ.ಸೋಮಶೇಖರ್

Webdunia
ಭಾನುವಾರ, 14 ನವೆಂಬರ್ 2021 (21:11 IST)
ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರಕಟಿಸಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಅವರಿಗೆ ಸಂದೇಶ ನೀಡಲಾಗಿದೆ, ಉತ್ತಮ ಶಿಕ್ಷಣ, ಆರೋಗ್ಯ, ಆಹಾರ ನೀಡುವುದು ಮೊದಲ ಕರ್ತವ್ಯ. ನಿಷ್ಕಲ್ಮಶ, ಮುದ್ದು ಮುದ್ದಾದ ಮಕ್ಕಳೊಂದಿಗೆ ಕಾಲ ಕಳೆಯುವುದರ ಜೊತೆಯಲ್ಲಿ ಅವರಿಗೆ ಉತ್ತಮ ಸಂಸ್ಕಾರ, ದೇಶಭಕ್ತಿ, ನಮ್ಮ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹಾನ್ ನಾಯಕರ ಚರಿತ್ರೆಯನ್ನು ಮನದಟ್ಟು ಮಾಡಿಕೊಡಬೇಕು.
ಮಕ್ಕಳು ಈ ದೇಶದ ಅಡಿಪಾಯ. ನಾವು ಹೇಗೆ ಕಾರ್ಯನಿರ್ವಹಿಸುತ್ತೇವೆ ಎಂಬುದರ ಮೇಲೆ ಈ ದೇಶದ ಭವಿಷ್ಯ ಅಡಗಿದೆ. ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನ ಜೊತೆಗೆ ಅವರಲ್ಲಿನ ಇತರ ಕೌಶಲ್ಯಗಳನ್ನು ಗುರುತಿಸಿ ಬೆಳೆಸುವುದೇ ಮಕ್ಕಳ ದಿನಾಚರಣೆಯ ಮುಖ್ಯ ಉದ್ದೇಶ.
ಮಕ್ಕಳ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಅವರ ಕನಸುಗಳನ್ನು ನನಸು ಮಾಡಬೇಕಾಗಿದೆ. ಕೊರೊನಾದ ಕರಿನೆರಳು ಮಕ್ಕಳ ಮೇಲೆ ಬೀಳದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಮತ್ತೊಮ್ಮೆ ಮಕ್ಕಳ ಜಯಂತಿಯ ಶುಭಾಶಯಗಳು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದ ಕರ್ನಾಟಕ ಬಿಜೆಪಿ ಕಾರ್ಯಕರ್ತನ ಹೇಳಿಕೆ ದಾಖಲು

ನೇಪಾಳ ಕೊತ ಕೊತ: ಮಾಜಿ ಪ್ರಧಾನಿ ಮನೆಗೆ ಹಚ್ಚಿದ ಬೆಂಕಿಯಿಂದ ಪತ್ನಿ ಸಾವು

ಥಾಯ್ಲೆಂಡ್‌ ಮಾಜಿ ಪ್ರಧಾನಿ ಥಾಕ್ಸಿನ್ ಶಿನ್ವಾತ್ರಾಗೆ ಮತ್ತೇ ಜೈಲೇ ಗತಿ: ಸುಪ್ರೀಂ ತೀರ್ಪಿಗೆ ವಿಶ್ವವೇ ಬೆರಗು

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಇದೇ 11ಕ್ಕೆ ಧರ್ಮಸ್ಥಳಕ್ಕೆ

ಜೈಲಿನ ನರಕಯಾತನೆಯ ದರ್ಶನ್ ಮಾತು ಕೇಳಿ ಆಪ್ತ ರಾಜವರ್ಧನ್ ಬೇಸರ

ಮುಂದಿನ ಸುದ್ದಿ
Show comments