ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು: ಸಚಿವ ಎಸ್.ಟಿ.ಸೋಮಶೇಖರ್

Webdunia
ಭಾನುವಾರ, 14 ನವೆಂಬರ್ 2021 (21:11 IST)
ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರಕಟಿಸಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಅವರಿಗೆ ಸಂದೇಶ ನೀಡಲಾಗಿದೆ, ಉತ್ತಮ ಶಿಕ್ಷಣ, ಆರೋಗ್ಯ, ಆಹಾರ ನೀಡುವುದು ಮೊದಲ ಕರ್ತವ್ಯ. ನಿಷ್ಕಲ್ಮಶ, ಮುದ್ದು ಮುದ್ದಾದ ಮಕ್ಕಳೊಂದಿಗೆ ಕಾಲ ಕಳೆಯುವುದರ ಜೊತೆಯಲ್ಲಿ ಅವರಿಗೆ ಉತ್ತಮ ಸಂಸ್ಕಾರ, ದೇಶಭಕ್ತಿ, ನಮ್ಮ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹಾನ್ ನಾಯಕರ ಚರಿತ್ರೆಯನ್ನು ಮನದಟ್ಟು ಮಾಡಿಕೊಡಬೇಕು.
ಮಕ್ಕಳು ಈ ದೇಶದ ಅಡಿಪಾಯ. ನಾವು ಹೇಗೆ ಕಾರ್ಯನಿರ್ವಹಿಸುತ್ತೇವೆ ಎಂಬುದರ ಮೇಲೆ ಈ ದೇಶದ ಭವಿಷ್ಯ ಅಡಗಿದೆ. ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನ ಜೊತೆಗೆ ಅವರಲ್ಲಿನ ಇತರ ಕೌಶಲ್ಯಗಳನ್ನು ಗುರುತಿಸಿ ಬೆಳೆಸುವುದೇ ಮಕ್ಕಳ ದಿನಾಚರಣೆಯ ಮುಖ್ಯ ಉದ್ದೇಶ.
ಮಕ್ಕಳ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಅವರ ಕನಸುಗಳನ್ನು ನನಸು ಮಾಡಬೇಕಾಗಿದೆ. ಕೊರೊನಾದ ಕರಿನೆರಳು ಮಕ್ಕಳ ಮೇಲೆ ಬೀಳದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಮತ್ತೊಮ್ಮೆ ಮಕ್ಕಳ ಜಯಂತಿಯ ಶುಭಾಶಯಗಳು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments