Webdunia - Bharat's app for daily news and videos

Install App

ಹೋದ ಜೀವ ಉಳಿದದ್ದು ವೈರಲ್ ಆಯ್ತು

Webdunia
ಗುರುವಾರ, 27 ಜೂನ್ 2019 (20:00 IST)
ಇನ್ನೇನು ಜೀವ ಹೋಗೇ ಬಿಟ್ಟಿತು ಎನ್ನುವಷ್ಟರಲ್ಲಿ ಆಶ್ಚರ್ಯಕರ ರೀತಿಯಲ್ಲಿ ಜೀವ ಉಳಿದ ಘಟನೆ ನಡೆದಿದೆ.

ತುಂಬಿ ಹರಿಯುತ್ತಿರುವ ಕೋಡಿಹೊಳೆಯಲ್ಲಿ ಹಸುವೊಂದು ಆಕಸ್ಮಿಕವಾಗಿ ಬಿದ್ದು ಬದುಕುಳಿದ ಘಟನೆ ನಡೆದಿದೆ.

ಗಂಗೊಳ್ಳಿಯ ಹೊಳೆಯಲ್ಲಿ ಮುಳುಗುತ್ತಿದ್ದ ಹಸುವನ್ನು ರಕ್ಷಿಸಿದ್ದಾರೆ ಮೀನುಗಾರರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗಂಗೊಳ್ಳಿಯ ಕೋಡಿ ಹೊಳೆಯಲ್ಲಿ ಆಕಸ್ಮಿಕವಾಗಿ ಹೊಳೆಗೆ ಬಿದ್ದ ಹಸುವನ್ನು ಹೊಳೆಯ ನಡುವೆಯೇ ಮೀನುಗಾರರು ರಕ್ಷಿಸಿದ ಘಟನೆ ನಡೆದಿದೆ. 

ಹಸು ಹೊಳೆಗೆ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಹಲವರಿಗೆ ವಿಷಯ ತಿಳಿಸಿದ್ದಾರೆ. ಆಗ ರಾಮ ಖಾರ್ವಿ, ರಾಜ ಮಲ್ಯರಬೆಟ್ಟು ಹಾಗೂ ಅಣ್ಣಪ್ಪ ಎನ್ನುವವರು ಕೂಡಲೇ ದೋಣಿ ಮೂಲಕ ಹೊಳೆಯಲ್ಲಿ ಸಾಗಿ ಜೀವದ ಹಂಗನ್ನೆ ತೊರೆದು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಒಂದಿಷ್ಟು ಸ್ಥಳೀಯ ಜನರು ಇವರಿಗೆ ಸಹಕಾರ ನೀಡಿದರು. ಈಗ ಗೋವನ್ನು ರಕ್ಷಣೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments