Webdunia - Bharat's app for daily news and videos

Install App

ಹೋದ ಜೀವ ಉಳಿದದ್ದು ವೈರಲ್ ಆಯ್ತು

Webdunia
ಗುರುವಾರ, 27 ಜೂನ್ 2019 (20:00 IST)
ಇನ್ನೇನು ಜೀವ ಹೋಗೇ ಬಿಟ್ಟಿತು ಎನ್ನುವಷ್ಟರಲ್ಲಿ ಆಶ್ಚರ್ಯಕರ ರೀತಿಯಲ್ಲಿ ಜೀವ ಉಳಿದ ಘಟನೆ ನಡೆದಿದೆ.

ತುಂಬಿ ಹರಿಯುತ್ತಿರುವ ಕೋಡಿಹೊಳೆಯಲ್ಲಿ ಹಸುವೊಂದು ಆಕಸ್ಮಿಕವಾಗಿ ಬಿದ್ದು ಬದುಕುಳಿದ ಘಟನೆ ನಡೆದಿದೆ.

ಗಂಗೊಳ್ಳಿಯ ಹೊಳೆಯಲ್ಲಿ ಮುಳುಗುತ್ತಿದ್ದ ಹಸುವನ್ನು ರಕ್ಷಿಸಿದ್ದಾರೆ ಮೀನುಗಾರರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗಂಗೊಳ್ಳಿಯ ಕೋಡಿ ಹೊಳೆಯಲ್ಲಿ ಆಕಸ್ಮಿಕವಾಗಿ ಹೊಳೆಗೆ ಬಿದ್ದ ಹಸುವನ್ನು ಹೊಳೆಯ ನಡುವೆಯೇ ಮೀನುಗಾರರು ರಕ್ಷಿಸಿದ ಘಟನೆ ನಡೆದಿದೆ. 

ಹಸು ಹೊಳೆಗೆ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಹಲವರಿಗೆ ವಿಷಯ ತಿಳಿಸಿದ್ದಾರೆ. ಆಗ ರಾಮ ಖಾರ್ವಿ, ರಾಜ ಮಲ್ಯರಬೆಟ್ಟು ಹಾಗೂ ಅಣ್ಣಪ್ಪ ಎನ್ನುವವರು ಕೂಡಲೇ ದೋಣಿ ಮೂಲಕ ಹೊಳೆಯಲ್ಲಿ ಸಾಗಿ ಜೀವದ ಹಂಗನ್ನೆ ತೊರೆದು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಒಂದಿಷ್ಟು ಸ್ಥಳೀಯ ಜನರು ಇವರಿಗೆ ಸಹಕಾರ ನೀಡಿದರು. ಈಗ ಗೋವನ್ನು ರಕ್ಷಣೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments