ಧುಮ್ಮಿಕ್ಕಿ ಹರಿಯುತ್ತಿರುವ ಭದ್ರಾ ನದಿ: ಬದುಕು ಅತಂತ್ರ

Webdunia
ಸೋಮವಾರ, 16 ಜುಲೈ 2018 (11:19 IST)
ಭದ್ರಾನದಿ ಧುಮ್ಮಿಕ್ಕಿ ಹರಿಯುತ್ತಿರುವ ಜನರ ಬದುಕು ಅತಂತ್ರಕ್ಕೆ ಸಿಲುಕಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಸಂಚಾರ ವ್ಯತ್ಯಯವಾಗುತ್ತಿದೆ. ಏತನ್ಮಧ್ಯೆ ಭದ್ರ ನದಿ ದಾಟಲಾಗದೆ ಜನರು ಪರದಾಟವನ್ನು ನಡೆಸುತ್ತಿದ್ದಾರೆ.

ಭದ್ರಾವತಿ ನದಿ ತುಂಬಿ ತುಳುಕುತ್ತಿರುವುದರಿಂದ ಹಲವಾರು ಕುಟುಂಬಗಳು ಅತಂತ್ರಗೊಂಡಿವೆ.  ನದಿ ದಾಟಲಾಗದೆ ಪರದಾಟ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಹಾಗೂ ಸುತ್ತಲಿನ ಗ್ರಾಮಗಳ ಜನರು ತೊಂದರೆ ಅನುಭವಿಸುವಂತಾಗಿದೆ.

40 ವರ್ಷಗಳಿಂದ ತೆಪ್ಪದಲ್ಲೇ ನದಿ ದಾಟ್ತಿದ್ದ ಕೆಲವು ಕುಟುಂಬಗಳು ಈಗ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿವೆ. ಎಂಟು ದಿನಗಳಿಂದ ಮನೆ ಬಿಟ್ಟು ಹೊರಬಾರದ ಜನರು ನದಿ ಪ್ರವಾಹಕ್ಕೆ ಹೆದರಿದ್ದಾರೆ. ದಿನನಿತ್ಯದ ಬಳಕೆ ಸಾಮಗ್ರಿಯನ್ನೂ ತರಲಾಗದೆ ಕಂಗಾಲಾಗಿರೋ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ತೆಪ್ಪ ಬಿಟ್ರೆ ಇವರಿಗೆ ಬದುಕೇ ಇಲ್ಲ.
ನಗರಕ್ಕೆ ಬರೋದಕ್ಕೆ ಬೇರೆ ಮಾರ್ಗವೂ ಇಲ್ಲ. ನದಿ ನೀರು ಕಡಿಮೆಯಾಗೋವರ್ಗೂ ಮನೆಯಲ್ಲೇ ಇರಬೇಕಾದ ಸ್ಥಿತಿ ಬಂದೊದಗಿದೆ. ದಿನದಿಂದ ದಿನಕ್ಕೆ ಭದ್ರೆಯ ಒಡಲು ಕೂಡ ಜೋರಾಗ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಧಂಪುರ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆ

ಬಿಜೆಪಿಗೆ ಕೌಂಟರ್ ಕೊಟ್ಟು ಅಬಕಾರಿ ಸಚಿವರ ಪರ ಬ್ಯಾಟ್ ಬೀಸಿದ ಡಿಕೆ ಶಿವಕುಮಾರ್‌, ಹೇಳಿದ್ದೇನು

ರಾಜ್ಯದಲ್ಲಿ ಮಾನವ, ವನ್ಯಜೀವಿ ಸಂಘರ್ಷದ ಬಗ್ಗೆ ಕೇಂದ್ರ ಸಚಿವರ ಜತೆ ಎಚ್‌ಡಿಕೆ ಮಹತ್ವದ ಚರ್ಚೆ

ಸಂಸತ್ ನ ಹೊರಗೆ ರಾಹುಲ್ ಗಾಂಧಿ, ಸಂಸದ ರವನೀತ್ ಸಿಂಗ್ ಬಿಟ್ಟು ವಾಗ್ಯುದ್ಧ video

ಶಬರಿಮಲೆ ಚಿನ್ನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments